
ಅಜ್ಮೀರ್[ಆ.23] ರಾಜಸ್ಥಾನದ ಅಜ್ಮೀರ್ಗೆ ಭೇಟಿ ನೀಡಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಬ್ರಹ್ಮ ದೇವಾಲಯಕ್ಕೆ ಭೇಟಿ ನೀಡಿದ್ದರು. ದರ್ಗಾಕ್ಕೆ ಭೇಟಿ ನೀಡಿ ಚಾದರ್ ನ್ನು ಅರ್ಪಿಸಿದರು.
ಬ್ರಹ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ವಿಶೇಷ ವಿಮಾನದ ಮೂಲಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಅಜ್ಮೀರ್ ಗೆ ಭೇಟಿ ನೀಡಿದ್ದರು.
ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರವೂ ತಮಿಳುನಾಡು, ಕೇರಳ, ಆಂಧ್ರದ ತಿರುಪತಿ ಸೇರಿದಂತೆ ಹಲವು ಕಡೆ ತೆರಳಿದ್ದರು. ಇತ್ತೀಚೆಗೆ ಧರ್ಮಸ್ಥಳಕ್ಕೂ ಭೇಟಿ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.