ನರೇಂದ್ರ ಮೋದಿ ಹುಚ್ಚ ಎಂದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ: ನಂತರ ಏನಾಯ್ತು ?

Published : Mar 12, 2017, 05:47 PM ISTUpdated : Apr 11, 2018, 12:38 PM IST
ನರೇಂದ್ರ ಮೋದಿ ಹುಚ್ಚ ಎಂದ ರಾಜ್ಯ ಹಿರಿಯ ಕಾಂಗ್ರೆಸ್ ಮುಖಂಡ: ನಂತರ ಏನಾಯ್ತು ?

ಸಾರಾಂಶ

ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಬ್ಬ ಹುಚ್ಚ ಎಂದಿದ್ದಕ್ಕೆ  ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಪ್ರಣಯ್  ದೂರು ದಾಖಲಿಸದ್ದಾರೆ. 

ಚಾಮರಾಜನಗರ(ಮಾ.12): ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಿರುದ್ದ ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಬ್ಬ ಹುಚ್ಚ ಎಂದಿದ್ದಕ್ಕೆ  ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಎಂ.ಪ್ರಣಯ್  ದೂರು ದಾಖಲಿಸದ್ದಾರೆ.  ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಇಬ್ರಾಹಿಂ ನರೇಂದ್ರಮೋದಿ ಆಡಳಿತ ವೈಖರಿ ಟೀಕಿಸುವ ಭರದಲ್ಲಿ ಹುಚ್ಚನಿಗೆ ಕೈಗೆ ಕತ್ತಿ ಕೊಟ್ಟು ಶೇವಿಂಗ್ ಮಾಡಿಸಿಕೊಳ್ಳಲು ಕುಳಿತುಕೊಂಡರೆ ಏನಾಗಬೇಡ ಪರಿಸ್ಥಿತಿ ಎಂದು ಹೇಳಿದ್ದರು.

ಚುನಾವಣಾಧಿಕಾರಿಯಿಂದ ಅನುಮತಿ ಪಡೆಯದೆ ಬೈಕ್ ರಾಲಿ ನಡೆಸಿದ್ದಕ್ಕೆ ಪ್ರಕರಣ ದಾಖಲಾಗುವ ಸಾದ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು: 2 ಲಕ್ಷ ಬೆಲೆಯ ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ!
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್