ಪರಿಹಾರ ಪತ್ರಿಕೋದ್ಯಮದ ಪುನರ್ಜನ್ಮ

Published : Jul 21, 2018, 11:23 AM ISTUpdated : Jul 21, 2018, 07:56 PM IST
ಪರಿಹಾರ ಪತ್ರಿಕೋದ್ಯಮದ ಪುನರ್ಜನ್ಮ

ಸಾರಾಂಶ

ಪರಿಹಾರ ಪತ್ರಿಕೋದ್ಯಮದ ಪುನರ್ಜನ್ಮವಿದು. ಸದಾ ಒಂದಲ್ಲೊಂದು ನವೀನ ಪ್ರಯೋಗಗಳನ್ನು ಮಾಡುತ್ತಲೇ ಬಂದಿರುವ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಇದೀಗ ಸರಕಾರ ಹಾಗೂ ಜನತೆ ನಡುವೆ ಸೇತುವಾಗಿ ಕಾರ್ಯ ನಿರ್ವಹಿಸುತ್ತಿದೆ. ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇಲ್ಲಿದೆ ಅವಕಾಶ, ಕಾಲ್ ಮಾಡಿ 080-30556400

ಸುವರ್ಣ ನ್ಯೂಸ್ ನಲ್ಲಿ ಸಿಎಂ : ಕರೆ ಮಾಡಿ - ಸಮಸ್ಯೆ ಹೇಳಿ

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಾಡಿನ ಜನರ ಸಮಸ್ಯೆಗೆ ಸ್ಪಂದಿಸಲಿದ್ದಾರೆ. ನೀವು ಇಂದು ನಿಮ್ಮ ನೆಚ್ಚಿನ ಸುವರ್ಣ ನ್ಯೂಸ್ ಗೆ ಕರೆ ಮಾಡಿ ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಮಾತನಾಡಬಹುದು. ನಿಮ್ಮ ಸಮಸ್ಯೆಗಳನ್ನು ಅವರೊಂದಿಗೆ ಹಂಚಿಕೊಳ್ಳಬಹುದು. ಸಾಧ್ಯವಾದಷ್ಟು ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ಬಗೆಹರಿಸಲಿದ್ದಾರೆ. 

ನೀವು ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ 080 30556400
ಸಮಯ : ಸಂಜೆ - 6.30 ರಿಂದ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವ್ಯವಹಾರದ ಬಗ್ಗೆ ಮಾತನಾಡುತ್ತಿದ್ದಾಗಲೇ ಉದ್ಯಮಿಗೆ ಹಠಾತ್ ಹೃದಯಾಘಾತ: ಸಿಪಿಆರ್ ಮಾಡಿ ಜೀವ ಉಳಿಸಿದ ಯುವಕ
ಮಾಟ ಮಂತ್ರ ಪರಿಹಾರದ ನಾಟಕ: ಮಲ್ಲೇಶ್ವರಂನಲ್ಲಿ ಚಿನ್ನಾಭರಣ ದೋಚಿದ ನಕಲಿ ಸ್ವಾಮಿಗಳು!