ಕನ್ನಡಪ್ರಭ ವಿಶೇಷ ಸಂಚಿಕೆ ಅನಾವರಣ

Published : Oct 15, 2016, 01:47 PM ISTUpdated : Apr 11, 2018, 12:56 PM IST
ಕನ್ನಡಪ್ರಭ  ವಿಶೇಷ ಸಂಚಿಕೆ  ಅನಾವರಣ

ಸಾರಾಂಶ

ವಿಧಾನಸೌಧದ ಬಾಂಕ್ವೆಟ್​ಹಾಲ್​ನಲ್ಲಿ  ವಾಲ್ಮಿಕಿ ಜಯಂತಿ ಅಂಗವಾಗಿ ಕನ್ನಡಪ್ರಭ ತಂದಿರುವ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಿದರು

ಬೆಂಗಳೂರು(ಅ.15):ವಿಧಾನಸೌಧದಲ್ಲಿ ನಡೆಯುತ್ತಿರುವ ವಾಲ್ಮಿಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣ ನ್ಯೂಸ್'ನ ಸೋದರ ಪತ್ರಿಕೆ ಕನ್ನಡಪ್ರಭದ ವಿಶೇಷ ಸಂಚಿಕೆಯನ್ನು  ಅನಾವರಣಗೊಳಿಸಿದರು. ವಿಧಾನಸೌಧದ ಬಾಂಕ್ವೆಟ್​ಹಾಲ್​ನಲ್ಲಿ  ವಾಲ್ಮಿಕಿ ಜಯಂತಿ ಅಂಗವಾಗಿ ಕನ್ನಡಪ್ರಭ ತಂದಿರುವ ವಿಶೇಷ ಸಂಚಿಕೆಯನ್ನು ಅನಾವರಣಗೊಳಿಸಿದರು.  ಈ ಸಂದರ್ಭದಲ್ಲಿ  ಮಾಜಿ ಸಚಿವ ವೀರಣ್ಣ ಅವರಿಗೆ 2015 -16 ರ ಸಾಲಿನ ವಾಲ್ಮೀಕಿ ಮಹರ್ಷಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ   ಸಚಿವ ಆಂಜನೇಯ,ಉಮಾಶ್ರೀ, ಮೇಯರ್ ಪದ್ಮಾವತಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

19ರ ನಂತರ ಬಂತು 40 ನಿಮಿಷದ ವಿಡಿಯೋ; ಟ್ರೆಂಡಿಂಗ್ ವೈರಲ್ ಕ್ಲಿಪ್‌ಗಾಗಿ ತೀವ್ರ ಹುಡುಕಾಟ!
ಭಾರತೀಯ ಸ್ಲೀಪರ್ ಕೋಚ್‌ ಬಸ್‌ನ ಐಷಾರಾಮಿ ಸವಲತ್ತಿಗೆ ಫಿದಾ ಆದ ವಿದೇಶಿಗ: ವೀಡಿಯೋ ವೈರಲ್