ಒಂದೇ ವಿಮಾನದಲ್ಲಿ ಕಾಪುವಿಗೆ ತೆರಳಿದ HDK ಮತ್ತು HDD

Published : Apr 28, 2019, 10:58 PM IST
ಒಂದೇ ವಿಮಾನದಲ್ಲಿ ಕಾಪುವಿಗೆ ತೆರಳಿದ HDK ಮತ್ತು HDD

ಸಾರಾಂಶ

ತಂದೆ ಮತ್ತು ಮಗ ಒಟ್ಟಾಗಿ ವಿಮಾನದಲ್ಲಿ ಉಡುಪಿಗೆ ತೆರಳಿದ್ದಾರೆ. ಪ್ರಕೃತಿ ಚಿಕಿತ್ಸೆ ಪಡೆದುಕೊಳ್ಳಲು ಕುಮಾರಸ್ವಾಮಿ ಕಾಪುವಿಗೆ ತೆರಳಿದ್ದಾರೆ.

ಬೆಂಗಳೂರು[ಏ.28]  ಸಿಎಂ ಕುಮಾರಸ್ವಾಮಿ ಮತ್ತು ತಂದೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಜತೆಯಾಗಿ ಉಡುಪಿಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ಉಡುಪಿಗೆ ಪ್ರಯಾಣ ಬೆಳೆಸಿದ್ದು ಉಡುಪಿಯ ಕಾಪುವಿಗೆ ಪ್ರಕೃತಿ ಚಿಕಿತ್ಸೆ ಪಡೆದುಕೊಳ್ಳಲಿದ್ದಾರೆ.

ಲೋಕಸಭಾ ಚುನಾವಣೆ ನಂತರ ಕುಮಾರಸ್ವಾಮಿ ಕಾಪುವಿನಲ್ಲಿ ಪ್ರಾಕೃತಿಕ ಚಿಕಿತ್ಸೆ ಪಡೆಯುತ್ತಿದ್ದರು.  ಶ್ರೀಲಂಕಾದಲ್ಲಿ ಸಂಭವಿಸಿದ ಅವಘಡದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾವನ್ನಪ್ಪಿದ ಕಾರಣಕ್ಕೆ ದಿಢೀರ್ ಚಿಕಿತ್ಸೆ ಮೊಟಕುಗೊಳಿಸಿ ಬೆಂಗಳೂರಿಗೆ ಸಿಎಂ ವಾಪಸ್ಸಾಗಿದ್ದರು.

ಇದೀಗ ಮತ್ತೆ ದೇವೇಗೌಡರ ಜೊತೆಗೆ ಸಿಎಂ ಚಿಕಿತ್ಸೆಗಾಗಿ ಕಾಪುವಿಗೆ ತೆರಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!
ನಿಮ್ಮ ಹೊಸ ಮನೆಗೆ ಪೇಂಟ್ ಮಾಡುವಾಗ ಈ 7 ತಪ್ಪು ಮಾಡಬೇಡಿ!