
ಬೆಂಗಳೂರು : ಮಳೆ ಅಭಾವದಿಂದ ಕಳೆದ ಮೂರು ವರ್ಷದಿಂದ ಮಂಡ್ಯದಲ್ಲಿ ಭತ್ತ ನಾಟಿ ಮಾಡಿರಲಿಲ್ಲ.
ಮೂರು ವರ್ಷಗಳ ಬಳಿಕ ಭತ್ತ ನಾಟಿ ಮಾಡುತ್ತಿದ್ದು, ಅವರೊಂದಿಗೆ ನಾನೂ ಸಂತಸ ಹಂಚಿಕೊಳ್ಳಲು ಶನಿವಾರ ಮಂಡ್ಯದಲ್ಲಿ ಭತ್ತ ನಾಟಿ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
3 ವರ್ಷದಿಂದ ತೊಗರಿ ಮತ್ತಿತರ ಬೆಳೆಗಳನ್ನು ಹಾಕುತ್ತಿದ್ದರು. ಇದೀಗ ವಿರಾಮದ ಬಳಿಕ ಭತ್ತ ನಾಟಿ ಮಾಡುವ ಅವಕಾಶ ಸಿಕ್ಕಿದೆ. ಹೀಗಾಗಿ ಕೆಲ ಕಾಲ ಅವರೊಂದಿಗೆ ಕಳೆಯುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.