ಆದಿಚುಂಚನಗಿರಿಯಲ್ಲಿ ಎಚ್‌ಡಿಕೆ ಅಮಾವಾಸ್ಯೆ ಪೂಜೆ ಮಾಡ್ತಿರೋದು ಯಾಕೆ?

Published : Jun 13, 2018, 11:17 AM ISTUpdated : Jun 13, 2018, 11:31 AM IST
ಆದಿಚುಂಚನಗಿರಿಯಲ್ಲಿ ಎಚ್‌ಡಿಕೆ  ಅಮಾವಾಸ್ಯೆ ಪೂಜೆ ಮಾಡ್ತಿರೋದು ಯಾಕೆ?

ಸಾರಾಂಶ

ಸಿಎಂ ಕುಮಾರಸ್ವಾಮಿ ಆದುಚುಂಚನಗಿರಿ ಮಠಕ್ಕೆ ಭೇಟಿ ನೀಡಿ ವಿಶೇಷ ಅಮಾವಾಸ್ಯೆ ಪೂಜೆ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿಯಾದ ಮೇಲೆ ಇದೇ ಮೊದಲ ಸಾರಿ ಕುಮಾರಸ್ವಾಮಿ ಆದಿಚುಂಚನಗಿರಿಗೆ ಭೇಟಿ ನೀಡುತ್ತಿದ್ದಾರೆ. 

ಮಂಡ್ಯ ಜೂನ್ 13:   ಸಿಎಂ ಆದ ಬಳಿಕ ಇದೇ ಮೊದಲಬಾರಿಗೆ ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅಮಾವಾಸ್ಯೆ ಪೂಜೆ ನೇರವೇರಿಸಲಿದ್ದಾರೆ.

ಮಂಡ್ಯ ಜಿಲ್ಲೆ,ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಶ್ರಿ ಕ್ಷೇತ್ರ ದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಪೂಜೆ ಸಲ್ಲಿಸಲಿದ್ದಾರೆ.

ಇಷ್ಟಾರ್ಥ ಸಿದ್ಧಿಗೆ ದೇವೇಗೌಡರ ಕುಟುಂಬ ವಿಶೇಷ ಪೂಜೆ ಸಲ್ಲಿಸುತ್ತಲೇ ಬಂದಿದೆ.  ಈ ಹಿಂದೆ ಒಟ್ಟು ದೇವೇಗೌಡರ ಕುಟುಂಬ 9 ಸಾರಿ ಅಮವಾಸ್ಯೆ ಪೂಜೆ ಸಲ್ಲಿಸಿದೆ. ದೇವೇಗೌಡ ದಂಪತಿ, ಎಚ್ ಡಿಕೆ ದಂಪತಿ ರೇವಣ್ಣ ದಂಪತಿ ತಲಾ ಮೂರು ಸಾರಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರ್ಜುನ್ ಜನ್ಯಾ ನಿರ್ದೇಶನ, ಶಿವಣ್ಣ-ಉಪೇಂದ್ರ ಜೋಡಿಯ '45' ಟ್ರೈಲರ್ ನೋಡಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹೇಳಿದ್ದೇನು?
ಟ್ರಾಫಿಕ್ ಸಮಸ್ಯೆ ಮಾತ್ರವಲ್ಲ, ಇಂಗಾಲ ಹೊರಸೂಸುವಿಕೆಯಲ್ಲಿ ಕೂಡ ದೇಶದಲ್ಲೇ ಅಗ್ರ ಸ್ಥಾನ ಪಡೆದ ಬೆಂಗಳೂರು!