ಇಂದು ಸಿಎಂ ಕುಮಾರಸ್ವಾಮಿ ಶೃಂಗೇರಿ ಭೇಟಿ

Dec 6, 2018, 10:01 AM IST

ಸರ್ಕಾರಕ್ಕೆ ಸಂಕಟ ಬಂದಾಗಲೆಲ್ಲಾ ಶೃಂಗೇರಿ ಶಾರದಾಂಬೆ ಮೊರೆ ಹೋಗುತ್ತಾರೆ. ಇಂದು ಸಂಜೆ ಕುಟುಂಬ ಸಮೇತರಾಗಿ ಶಾರದಾಂಬೆ ದರ್ಶನ ಪಡೆಯಲಿದ್ದಾರೆ. ಬಳಿಕ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ.