By Web DeskFirst Published Jun 15, 2019, 3:56 PM IST
Highlights
ಪ್ರಧಾನಿ ಮೋದಿ ಭೇಟಿಯಾದ ಸಿಎಂ ಕುಮಾರಸ್ವಾಮಿ| ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿರುವ ಸಿಎಂ| ರಾಜ್ಯದ ಬರ ಪರಿಸ್ಥಿತಿ ನಿಭಾಯಿಸಲು ನೆರವಿಗೆ ಮನವಿ| ನರೇಗಾ ಯೋಜನೆಯ ಹಣ ಬಿಡುಗಡೆಗೆ ಸಿಎಂ ಆಗ್ರಹ| ಪ್ರಧಾನಿ ಮೋದಿ ಅಭಿನಂದಿಸಿದ ಸಿಎಂ ಕುಮಾರಸ್ವಾಮಿ|