ಸತ್ಯಜಿತ್ ಆರೋಗ್ಯ ವಿಚಾರಿಸಿದ ಸಿಎಂ

Published : Nov 01, 2016, 03:19 PM ISTUpdated : Apr 11, 2018, 01:02 PM IST
ಸತ್ಯಜಿತ್ ಆರೋಗ್ಯ ವಿಚಾರಿಸಿದ ಸಿಎಂ

ಸಾರಾಂಶ

ವಿಜೇತರ ಪೈಕಿ ಹೆಚ್ಚು ಗಮನ ಸೆಳೆದಿದ್ದು, ಗ್ಯಾಂಗ್ರಿನ್​ನಿಂದಾಗಿ ಕಾಲು ಕಳೆದುಕೊಂಡಿರುವ  ಚಿತ್ರ ನಟ ಸೈಯ್ಯದ್​ ಸತ್ಯಜಿತ್​.

ಬೆಂಗಳೂರು(ನ.1): 2016ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ರಾಜ್ಯ ಸರ್ಕಾರದ ವತಿಯಿಂದ ಸಂತೋಷ ಕೂಟ ಏರ್ಪಡಿಸಲಾಗಿತ್ತು. ವಿಧಾನಸೌಧದ ಬ್ಯಾಂಕ್ವೆಟ್​  ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಸಚಿವರಾದ ಕೆ.ಜೆ. ಜಾರ್ಜ್​, ರೋಷನ್​ ಬೇಗ್​, ಉಮಾಶ್ರೀ, ಹಾಗೂ ಪ್ರಶಸ್ತಿ ವಿಜೇತರು ಪಾಲ್ಗೊಂಡಿದ್ದರು. ವಿಜೇತರ ಪೈಕಿ ಹೆಚ್ಚು ಗಮನ ಸೆಳೆದಿದ್ದು, ಗ್ಯಾಂಗ್ರಿನ್​ನಿಂದಾಗಿ ಕಾಲು ಕಳೆದುಕೊಂಡಿರುವ  ಚಿತ್ರ ನಟ ಸೈಯ್ಯದ್​ ಸತ್ಯಜಿತ್​. ಸತ್ಯಜಿತ್​ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ, ಚಿಕಿತ್ಸಾ ವೆಚ್ಚ ಭರಿಸಿಕೊಡುವ ಭರವಸೆ ನೀಡಿದ್ರು. ಸತ್ಯಜಿತ್​ ಅವರಿಗೆ ಚಿಕಿತ್ಸೆಗಾಗಿ ಹಣಕಾಸಿನ ತೊಂದರೆ ಉಂಟಾಗಿರುವ ಬಗ್ಗೆ ಸುವರ್ಣ ನ್ಯೂಸ್​ ವಿಸ್ತೃತ ವರದಿ ಪ್ರಸಾರ ಮಾಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ