
ಬೆಂಗಳೂರು(ಮಾ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10ನೇ ಅಂತರರಾಷ್ಟ್ರೀಯ ಸಿನಿಮೋತ್ಸವ ಸಮಾರಂಭದಲ್ಲಿ ಮುಜುಗರಕ್ಕೆ ಒಳಗಾದ ಪ್ರಸಂಗ ನಡೆಯಿತು.
ವೇದಿಕೆಯ ಮೇಲಿರುವ ಹೆಸರನ್ನು ಹೇಳುವ ವಿಚಾರದಲ್ಲಿ ಖ್ಯಾತ ಸಿನಿಮಾ ನಿರ್ದೇಶಕ ಮಣಿರತ್ನ ಅವರನ್ನು ಮುನಿರತ್ನ ಎಂದು ಕರೆದು ಮಿಜುಗರಕ್ಕೆ ಒಳಗಾದರು. ಇದೇ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರನ್ನು 10 ಲಕ್ಷ ರೂ. ನಗದು ಫಲಕ ನೀಡಿ ಸನ್ಮಾನಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.