ರಾಜ್ಯದ ಸಿಎಂ ಸಿದ್ದುನಾ, ಹೆಚ್ಡಿಕೆನಾ

Published : Jun 13, 2018, 08:13 PM IST
ರಾಜ್ಯದ ಸಿಎಂ ಸಿದ್ದುನಾ, ಹೆಚ್ಡಿಕೆನಾ

ಸಾರಾಂಶ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ 206ರ ಕಚೇರಿಯಲ್ಲಿ ಹಳೆಯ ಹೆಸರು ನಿಯಮ ಪ್ರಕಾರ ಸಿಎಂ ಬದಲಾದ ತಕ್ಷಣ ಹೆಸರು ಬದಲಾಯಿಸಬೇಕು

ಬೆಂಗಳೂರು[ಜೂ.13]: ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿ 20 ದಿನಗಳು ಕಳೆದಿವೆ. ಮಂತ್ರಿಮಂಡಲವು ರಚನೆಯಾಗಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಆದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್ ಜಿ ಸಿದ್ದರಾಮಯ್ಯ 206ರ ಕಚೇರಿಯಲ್ಲಿ ಸಿದ್ದರಾಮಯ್ಯವನರು ಇನ್ನು ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲಿನ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಎಂಬ ಭಾವಚಿತ್ರ ಇನ್ನು ಹಾಕಲಾಗಿದೆ. 

ನಿಯಮ ಪ್ರಕಾರ ಸಿಎಂ ಆಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ನಂತರ ಹೆಚ್ ಡಿಕೆ ಭಾವಚಿತ್ರ ಹಾಕಬೇಕು. ಆದರೆ ಇನ್ನು ಫೋಟೊ ಇನ್ನು ಹಾಕಲಾಗಿಲ್ಲ. ರಾಜ್ಯ ಚುನಾವಣೆಯ ಫಲಿತಾಂಶ  ಮೇ.15ರಂದು ಪ್ರಕಟಗೊಂಡು ಮೇ. 23ರಂದು ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿ ಹೆಚ್ಡಿಕೆ ಪ್ರಮಾಣ ವಚನ ಸ್ವೀಕರಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ