
ಚಿಕ್ಕಬಳ್ಳಾಪುರ(ಅ.30): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ ಹರಿದ ಘಟನೆ ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಈರೇದೇವರು, ಬೀರೆ ದೇವರ ದೇವಸ್ಥಾನಗಳ ಉದ್ಘಾಟನೆಗೆ ಆಗಮಿಸಿದ್ದ ಸಿಎಂ ಎಸ್ ಜೆ ಸಿಐಟಿ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ಮೂಲಕ ಆಗಮಿಸಿದ್ದರು. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಬಳಿಕ ಅಲ್ಲಿ ಹಾಕಿದ್ದ ಬ್ಯಾರಿಕೇಡ್'ಗಳಿಗೆ ಪಂಚೆ ಸಿಕ್ಕಿ ಹರಿದು ಹೋಯಿತು. ಬಳಿಕ ಆದಿಚುಂಚನಗಿರಿ ಮಠದಲ್ಲಿ ಹೊಸ ಪಂಚೆ ಹಾಕಿಕೊಂಡು ಕಾರ್ಯಕ್ರಮಕ್ಕೆ ತೆರಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.