ಐಟಿ ರೇಡ್ ಬಗ್ಗೆ ಸಿಎಂ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯೆ

Published : Dec 02, 2016, 08:48 AM ISTUpdated : Apr 11, 2018, 12:38 PM IST
ಐಟಿ ರೇಡ್ ಬಗ್ಗೆ ಸಿಎಂ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯೆ

ಸಾರಾಂಶ

‘ಕರ್ನಾಟಕದಲ್ಲಿರುವ ಆರೂವರೆ ಕೋಟಿ ಜನರೂ ನನಗೆ ಆಪ್ತರು, ‘ಭ್ರಷ್ಟಾಚಾರ ಎಸಗಿದವರು ಶಿಕ್ಷೆ ಅನುಭವಿಸುತ್ತಾರೆ, ಭ್ರಷ್ಟತೆಯ ದಮನಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದ್ದಾರೆ.

ಬೆಂಗಳೂರು(ಡಿ.02): ಸಿಎಂ ಆಪ್ತ ಅಧಿಕಾರಿಗಳಾದ ಚಿಕ್ಕರಾಯಪ್ಪ, ಜಯಚಂದ್ರ ಮನೆಗಳ ಮೇಲಿನ ಐಟಿ ದಾಳಿ ಕುರಿತಂತೆ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಕರ್ನಾಟಕದಲ್ಲಿರುವ ಆರೂವರೆ ಕೋಟಿ ಜನರೂ ನನಗೆ ಆಪ್ತರು, ‘ಭ್ರಷ್ಟಾಚಾರ ಎಸಗಿದವರು ಶಿಕ್ಷೆ ಅನುಭವಿಸುತ್ತಾರೆ, ಭ್ರಷ್ಟತೆಯ ದಮನಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು