'ಶೋಭಾ ತಪ್ಪು ಮಾಡಿದರೆ ಪೊಲೀಸರು ಬಂಧಿಸುತ್ತಾರೆ'

Published : Dec 25, 2017, 09:31 AM ISTUpdated : Apr 11, 2018, 01:08 PM IST
'ಶೋಭಾ ತಪ್ಪು ಮಾಡಿದರೆ ಪೊಲೀಸರು ಬಂಧಿಸುತ್ತಾರೆ'

ಸಾರಾಂಶ

ಹೊನ್ನಾವರ ಗಲಾಟೆಗೆ ಸಂಬಂಧಿಸಿ ತಾಕತ್ತಿದ್ದರೆ ತಮ್ಮನ್ನು ಬಂಧಿಸಿ ಎಂದು ಶೋಭಾ ಕರಂದ್ಲಾಜೆ ಹಾಕಿರುವ ಸವಾಲಿನ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಪ್ಪು ಮಾಡಿದರೆ ಅವರನ್ನು ಪೊಲೀಸರು ಬಂಧಿಸುತ್ತಾರೆ, ಹೊರತು ನಾವಲ್ಲ ಎಂದು ಹೇಳಿದ್ದಾರೆ.

ಹಾವೇರಿ (ಡಿ.25): ಹೊನ್ನಾವರ ಗಲಾಟೆಗೆ ಸಂಬಂಧಿಸಿ ತಾಕತ್ತಿದ್ದರೆ ತಮ್ಮನ್ನು ಬಂಧಿಸಿ ಎಂದು ಶೋಭಾ ಕರಂದ್ಲಾಜೆ ಹಾಕಿರುವ ಸವಾಲಿನ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತಪ್ಪು ಮಾಡಿದರೆ ಅವರನ್ನು ಪೊಲೀಸರು ಬಂಧಿಸುತ್ತಾರೆ, ಹೊರತು ನಾವಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಖಾಸುಮ್ಮನೇ ಯಾರನ್ನೂ ಬಂಧಿಸುವುದಿಲ್ಲ. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಿದೆ ಎಂದರು ಸೂಚ್ಯವಾಗಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಗನ ಬರ್ತ್‌ಡೇಗಾಗಿ ರಸ್ತೆ ಬಂದ್ ಮಾಡಿ ದರ್ಪ; 'ನಾನೊಬ್ಬ ಸೆಲೆಬ್ರಿಟಿ' ಎಂದ ಉದ್ಯಮಿಗೆ ಒದ್ದು ಜೈಲಿಗೆ ದಬ್ಬಿದ ಪೊಲೀಸರು!
ಡಿ.25ಕ್ಕೆ ಸಾಲು ಸಾಲು ದುರಂತ, ಲಾರಿ ಬೈಕ್ ಭೀಕರ ಅಪಘಾತದಲ್ಲಿ ನಾಲ್ವರು ಸಾವು