
ನಮ್ಮ ಸಮುದಾಯದ ಸ್ವಾಮಿಗಳಿದ್ದಾರೆ. ಹಾಗಾಗಿ ಪೇಜಾವರ ಶ್ರೀಗಳ ಮಧ್ಯಪ್ರವೇಶ ಸಾಧುವಲ್ಲ ಎಂದು ಎಂ ಬಿ ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲಿಂಗಾಯಿತ ಧರ್ಮ ಜಾಗತಿಕ ಧರ್ಮ ಆಗಬೇಕು. ಇದರಲ್ಲಿ ಸಿದ್ದರಾಮಯ್ಯನವರನ್ನು ಎಳೆದು ತರಬಾರದು. ಲಿಂಗಾಯಿತ ಪ್ರತ್ಯೇಕ ಧರ್ಮಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ.
ಪೇಜಾವರ ಶ್ರೀಗಳು ಒಂದು ಸಿದ್ದಾಂತದ ಕಪಿಮುಷ್ಟಿಯಲ್ಲಿದ್ದವರು. ಆರ್’ಎಸ್ಎಸ್'ನಲ್ಲಿ ಇದ್ದವರು. ಸ್ವಾಭಾವಿಕವಾಗಿ ಹಿಂದೂ ಧರ್ಮದಲ್ಲೇ ಮುಂದುವರೆಯಬೇಕು ಎಂದು ಅವರು ಬಯಸುತ್ತಾರೆ. ಆದರೆ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ತರವಲ್ಲ ಎಂದು ಪಾಟೀಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.