ಸದಾನಂದ ಗೌಡರಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಏನು..?

Published : Dec 10, 2017, 11:56 AM ISTUpdated : Apr 11, 2018, 01:11 PM IST
ಸದಾನಂದ ಗೌಡರಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಏನು..?

ಸಾರಾಂಶ

ಕೇವಲ ಭಾಷಣ ಮಾಡುವುದನ್ನು ಬಿಟ್ಟು ವರುಣಾ ಕ್ಷೇತ್ರಕ್ಕೆ ಬಂದು ಸ್ಪರ್ಧೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಅವರು  ಕೇಂದ್ರ ಸಚಿವ ಸದಾನಂದ ಗೌಡ  ಅವರಿಗೆ ಸವಾಲು ಹಾಕಿದ್ದಾರೆ.  

ಬೆಂಗಳೂರು(ಡಿ.10): ಕೇಂದ್ರ ಸಚಿವ ಸದಾನಂದ ಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಸದಾನಂದ ಗೌಡರು ಭಾಷಣ ಬಿಟ್ಟು ವರುಣಾಗೆ ಬಂದು ಸ್ಪರ್ಧಿಸಲಿ ಎಂದು ಹೇಳಿದ್ದಾರೆ. 

ಬಿಜೆಪಿಗೆ ವರುಣಾದಲ್ಲಿ ಚೆನ್ನಾಗಿದ್ದರೆ ಸದಾನಂದ ಗೌಡರೇ ಸ್ಪರ್ಧಿಸಲಿ ಎಂದು ಮುಖ್ಯಮಂತ್ರಿ ಸವಾಲು ಹಾಕಿದ್ದಾರೆ.  ಬಿಜೆಪಿ ಮುಖಂಡ ‘ಸದಾನಂದ ಗೌಡ ಅವರು ಬೇರೆಯವರನ್ನು ಬಲಿಹಾಕುವುದು ಬೇಡ.

ಅಲ್ಲದೇ ಅವರು ಸುಮ್ಮನೆ ಭಾಷಣ ಹೊಡೆಯೋದನ್ನು ಬಿಡಲಿ. ಕೇವಲ ಭಾಷಣ ಮಾಡುವುದನ್ನು ಬಿಟ್ಟು ವರುಣಾ ಕ್ಷೇತ್ರಕ್ಕೆ ಬಂದು ಸ್ಪರ್ಧೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಅವರು  ಕೇಂದ್ರ ಸಚಿವ ಸದಾನಂದ ಗೌಡ  ಅವರಿಗೆ ಸವಾಲು ಹಾಕಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನ್ಯ ಧರ್ಮಿಯ ಜೊತೆ ಮದುವೆ: ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ- ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ