'ಬಿಎಸ್‌ವೈ ದಲಿತ ಕುಟುಂಬಗಳ ಜೊತೆ ಕೌಟುಂಬಿಕ ಸಂಬಂಧ ಬೆಳೆಸಲಿ'

Published : Sep 13, 2017, 04:50 PM ISTUpdated : Apr 11, 2018, 12:57 PM IST
'ಬಿಎಸ್‌ವೈ ದಲಿತ ಕುಟುಂಬಗಳ ಜೊತೆ ಕೌಟುಂಬಿಕ ಸಂಬಂಧ ಬೆಳೆಸಲಿ'

ಸಾರಾಂಶ

ಯಡಿಯೂರಪ್ಪನವರಿಗೆ ನಿಜವಾಗಿಯೂ ಬಸವಣ್ಣನವರ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇದ್ದರೆ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಬದಲು ದಲಿತ ಕುಟುಂಬಗಳ ಜೊತೆಗೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಲಿ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಬಳ್ಳಾರಿ: ಯಡಿಯೂರಪ್ಪನವರಿಗೆ ನಿಜವಾಗಿಯೂ ಬಸವಣ್ಣನವರ ತತ್ವ-ಸಿದ್ಧಾಂತದ ಮೇಲೆ ನಂಬಿಕೆ ಇದ್ದರೆ ದಲಿತರ ಮನೆಗೆ ಹೋಗಿ ತಿಂಡಿ ತಿನ್ನುವ ಬದಲು ದಲಿತ ಕುಟುಂಬಗಳ ಜೊತೆಗೆ ಕೌಟುಂಬಿಕ ಸಂಬಂಧಗಳನ್ನು ಬೆಳೆಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಇಲ್ಲಿನ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಬಳ್ಳಾರಿ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಧನಾ ಸಮಾವೇಶ ಮತ್ತು ₹2995 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಂಗಳವಾರ ಅವರು ಮಾತನಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉಮರ್‌ ಪರ ಅಮೆರಿಕ ಸಂಸದೆ ಜತೆ ರಾಹುಲ್ : ಬಿಜೆಪಿ ಕಿಡಿ
ಆರ್‌ಸಿಬಿ ಅಂಗಳದಲ್ಲಿ ಕರುನಾಡಿನ ನಂದಿನಿ ಎಂಟ್ರಿ? ಕೆಎಂಎಫ್‌ನ ಹೊಸ ಲೆಕ್ಕಾಚಾರ ಏನು?