ಸಿಎಂಗೆ ಸಿಕ್ತು ವಿಶೇಷ ಬಂಪರ್ ಉಡುಗೊರೆ. ನೀವದನ್ನು ಊಹಿಸಿಯೂ ಇರುವುದಿಲ್ಲ!

Published : Aug 27, 2017, 01:31 PM ISTUpdated : Apr 11, 2018, 01:02 PM IST
ಸಿಎಂಗೆ ಸಿಕ್ತು ವಿಶೇಷ ಬಂಪರ್ ಉಡುಗೊರೆ. ನೀವದನ್ನು ಊಹಿಸಿಯೂ ಇರುವುದಿಲ್ಲ!

ಸಾರಾಂಶ

ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗಾಯಿತ್ರಿ ವಿಹಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಈ ವೇಳೆ ಕುರುಬರ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಯಚೂರಿನ ಅಭಿಮಾನಿಯೊಬ್ಬ ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗಾಯಿತ್ರಿ ವಿಹಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಈ ವೇಳೆ ಕುರುಬರ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಯಚೂರಿನ ಅಭಿಮಾನಿಯೊಬ್ಬ ವಿಶೇಷವಾದ ಉಡುಗೊರೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಸಿಕ್ಕಿರುವ ಉಡುಗೊರೆ ಬೇರೆನೂ ಅಲ್ಲ, ಅದು ಮೇಕೆ!  

ಮೇಕೆಯ ಜೊತೆಗೆ ಸಿಎಂಗೆ ಕಂಬಳಿಯನ್ನೂ ನೀಡಿ, ಪೇಟ ತೊಡಿಸಿ ಬೆಂಬಲಿಗರು ಸಂಭ್ರಮಿಸಿದರು.

ಗಣ್ಯರ ಸಮ್ಮುಖದಲ್ಲೇ  ಮೇಕೆಯನ್ನು ಖುಷಿಯಿಂದ ಸಿಎಂ ಸ್ವೀಕರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?