ಲೆಕ್ಕ ಕೇಳಬೇಕಾದವರು ಶೆಟ್ಟರ್, ಈಶ್ವರಪ್ಪ; ಶಾ ಯಾರು?

Published : Mar 01, 2018, 03:03 PM ISTUpdated : Apr 11, 2018, 12:46 PM IST
ಲೆಕ್ಕ ಕೇಳಬೇಕಾದವರು ಶೆಟ್ಟರ್, ಈಶ್ವರಪ್ಪ; ಶಾ ಯಾರು?

ಸಾರಾಂಶ

ನನ್ನಲ್ಲಿ ಲೆಕ್ಕ ಕೇಳಲು ಅಮಿತ್ ಶಾ ಯಾರು? ಈಗಾಗಲೇ ರಾಜ್ಯದ ಜನತೆಗೆ ಲೆಕ್ಕ ಕೊಟ್ಟಿದ್ದು ಯಾವುದೇ ಕಾರಣಕ್ಕೂ ಶಾಗೆ ಲೆಕ್ಕ ಕೊಡಲಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ನನ್ನಲ್ಲಿ ಲೆಕ್ಕ ಕೇಳಲು ಅಮಿತ್ ಶಾ ಯಾರು? ಈಗಾಗಲೇ ರಾಜ್ಯದ ಜನತೆಗೆ ಲೆಕ್ಕ ಕೊಟ್ಟಿದ್ದು ಯಾವುದೇ ಕಾರಣಕ್ಕೂ ಶಾಗೆ ಲೆಕ್ಕ ಕೊಡಲಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಲೆಕ್ಕ ಕೇಳಬೇಕಾದವರು ಪ್ರತಿಪಕ್ಷ ನಾಯಕರಾಗಿರುವ ಜಗದೀಶ್ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ. ಅವರು ಕೇಳಿದರೆ ಲೆಕ್ಕ ಕೊಡುತ್ತೇನೆ ಎನ್ನುವುದು ಗೊತ್ತಾಗಿ ಬೇರೆಯವರಿಂದ ಲೆಕ್ಕ ಕೇಳಲು ಹಚ್ಚಿದ್ದಾರೆ.

ಯಾವ ಲೆಕ್ಕ ಯಾರು ಕೇಳಬೇಕು ಎನ್ನುವ ಜ್ಞಾನ, ಕಾನೂನು ಅರಿವಾಗಲಿ ಇಲ್ಲದೆ ಬರೀ ಸುಳ್ಳು ಹೇಳುತ್ತಾ ಹೊರಟಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಕಿಡಿಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!