
ಬೆಂಗಳೂರು(ಸೆ.25): ಕಾವೇರಿಕೊಳ್ಳದ ವಾಸ್ತವ ಸ್ಥಿತಿಯನ್ನು ಅರಿಯಲು ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಮತ್ತು ನಾಳೆ ಜಲಾಶಯಗಳಿಗೆ ಭೇಟಿ ನೀಡಿ ಸಿಎಂ ಪರಿಶೀಲನೆ ನಡೆಸಲಿದ್ದಾರೆ.
ಇಂದು ಯಗಚಿ ಮತ್ತು ಹೇಮಾವತಿ ಜಲಾಶಯಗಳ ವೀಕ್ಷಣೆ ಮಾಡಲಿರುವ ಸಿಎಂ, ನಾಳೆ ಹಾರಂಗಿ ಹಾಗೂ ಕೆಆರ್ಎಸ್ ಜಲಾಶಯಗಳಿಗೆ ಭೇಟಿ ನೀಡಲಿದ್ದಾರೆ. ಇನ್ನು ಸಿಎಂ ಜೊತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಕೂಡಾ ಭಾಗಿಯಾಗಲಿದ್ದಾರೆ.
ಮಾಧ್ಯಮ ಮತ್ತು ಜನಪ್ರತಿನಿಧಿಗಳಿಗೆ ವಸ್ತುಸ್ಥಿತಿಯನ್ನು ತಿಳಿಸಲು ಸಿಎಂ ಈ ಪ್ರವಾಸ ಕೈಗೊಂಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.