ಸಾಕ್ಷಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಎಸ್ ವೈಗೆ ಕ್ಲೀನ್ ಚೀಟ್ ನೀಡಿದೆ ಎಂದು ಟಾಂಗ್ ಕೊಟ್ಟ ಸಿಎಂ

Published : Oct 26, 2016, 10:57 AM ISTUpdated : Apr 11, 2018, 12:54 PM IST
ಸಾಕ್ಷಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಎಸ್ ವೈಗೆ ಕ್ಲೀನ್ ಚೀಟ್ ನೀಡಿದೆ ಎಂದು ಟಾಂಗ್ ಕೊಟ್ಟ ಸಿಎಂ

ಸಾರಾಂಶ

ಸಾಕ್ಷಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಎಸ್ ವೈಗೆ ಕ್ಲೀನ್ ಚೀಟ್ ನೀಡಿದೆ. ಇದರರ್ಥ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದರ್ಥವಲ್ಲ ಎಂದು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು (ಅ.26): ಸಾಕ್ಷಾಧಾರಗಳ ಕೊರತೆಯಿಂದ ನ್ಯಾಯಾಲಯ ಬಿಎಸ್ ವೈಗೆ ಕ್ಲೀನ್ ಚೀಟ್ ನೀಡಿದೆ. ಇದರರ್ಥ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದರ್ಥವಲ್ಲ ಎಂದು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸಿಬಿಐ ವಿಶೇಷ ನ್ಯಾಯಾಲಯವು ಬಿಎಸ್ ವೈಗೆ ಇಂದು ಕ್ಲೀನ್ ಚೀಟ್ ನೀಡಿದೆ. ಬಳಿಕ ಪ್ರತಿಕ್ರಿಯಿದ ಸಿಎಂ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಜನ ನಿರ್ಧರಿಸುತ್ತಾರೆ. ಬಿಎಸ್ ವೈಯಾಗಲಿ, ಅವರ ಪಕ್ಷವಾಗಲಿ ಅಲ್ಲ ಎಂದು ಟಾಂಗ್ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು