
ಬೆಂಗಳೂರು: ಈವರೆಗೆ ಮುಖ್ಯಮಂತ್ರಿ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಜನರೊಂದಿಗೆ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವೈಯುಕ್ತಿಕ ಖಾತೆಯ ಮೂಲಕ ಟ್ವಿಟರ್ ಲೋಕಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ನಾಡಿನ ಜನರೊಂ ನನ್ನ ಒಡನಾಟವನ್ನು ಮತ್ತಷ್ಟು ಹೆಚ್ಚಿಸುವ ಹಾಗೂ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಉದ್ದೇಶದಿಂದ ಟ್ವಿಟರ್’ನಲ್ಲಿ ವೈಯುಕ್ತಿಕ ಖಾತೆಯನ್ನು ತೆರೆದಿದ್ದೇನೆ ಎಂದಿರುವ ಸಿದ್ದರಾಮಯ್ಯ, ಸಾಮಾಜಿಕ ಪರಿವರ್ತನೆಯ ಹಾದಿಯಲ್ಲಿ ಜತೆಯಾಗಿ ಸಾಗೋಣ ಎಂದು ನೆಟಿಝನ್’ಗಳಿಗೆ ಕರೆ ನೀಡಿದ್ದಾರೆ
ಟ್ವಿಟರ್ ಬಳಕೆದಾರರು ಸಿದ್ದರಾಮಯ್ಯನವರನ್ನು ಈ @siddaramaiah ಖಾತೆಯಲ್ಲಿ ಫಾಲೋ ಮಾಡಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.