ಮೇಟಿ ಪ್ರಕರಣದಲ್ಲಿ ಕಾಣದ ಕೈಗಳ ಕೆಲಸ: ಸಿದ್ದರಾಮಯ್ಯ

Published : Aug 18, 2017, 03:50 PM ISTUpdated : Apr 11, 2018, 12:54 PM IST
ಮೇಟಿ ಪ್ರಕರಣದಲ್ಲಿ ಕಾಣದ ಕೈಗಳ ಕೆಲಸ: ಸಿದ್ದರಾಮಯ್ಯ

ಸಾರಾಂಶ

ಮಾಜಿ ಸಚಿವ ಮೇಟಿ ಪ್ರಕರಣದಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಕರಣದಲ್ಲಿ ಈಗಾಗಲೇ ಮೇಟಿಗೆ ಕ್ಲೀನ್  ಚೀಟ್ ಸಿಕ್ಕಾಗಿದೆ. ಈಗ ಮತ್ತೆ ಮಹಿಳೆ ಆರೋಪ ಮಾಡುತ್ತಿರುವುದನ್ನು ಗಮನಿಸಿದರೆ ಕಾಣದ ಕೈಗಳು ಕೆಲಸ ಮಾಡುತ್ತಿವೆ‌‌‌ ಎಂದು ಅನಿಸುತ್ತಿದೆ ಎಂದರು.

ವಿಜಯಪುರ: ಮಾಜಿ ಸಚಿವ ಮೇಟಿ ಪ್ರಕರಣದಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ ಮೇಟಿಗೆ ಕ್ಲೀನ್  ಚೀಟ್ ಸಿಕ್ಕಾಗಿದೆ. ಈಗ ಮತ್ತೆ ಮಹಿಳೆ ಆರೋಪ ಮಾಡುತ್ತಿರುವುದನ್ನು ಗಮನಿಸಿದರೆ ಕಾಣದ ಕೈಗಳು ಕೆಲಸ ಮಾಡುತ್ತಿವೆ‌‌‌ ಎಂದು ಅನಿಸುತ್ತಿದೆ ಎಂದರು.

ಮೇಟಿ ರಾಸಲೀಲೆ ಪ್ರಕರಣ ಸಂಬಂಧಿಸಿದಂತೆ ಸಿಡಿಯಲ್ಲಿದ್ದ  ವೀಡಿಯೋದಲ್ಲಿರುವುದು ನಾನೇ  ಎಂದು ನಿನ್ನೆ  ಸಂತ್ರಸ್ತೆ ಹೇಳಿದ್ದರು.

ತನಗೆ ಹಾಗೂ ತನ್ನ ಕುಟುಂಬಕ್ಕೆ  ಜೀವ ಬೆದರಿಕೆ ಇದ್ದುದರಿಂದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಸಾಧ್ಯವಾಗಲಿಲ್ಲ. ಜೀವ ಬೆದರಿಕೆ ಹಾಕಿ ಹಲವು ಬಾರಿ ನನ್ನ ಮೇಲೆ ಮೇಟಿ ಅತ್ಯಾಚಾರ ಮಾಡಿದ್ದಾರೆ. ಅವರಿಗೆ ಕಠಿಣ ಶಿಕ್ಷೆಯಾಗಿ ನನಗೆ ನ್ಯಾಯ ಸಿಗಬೇಕೆಂದು ಹೇಳಿದ್ದ ಸಂತ್ರಸ್ತೆ ದೂರು ದಾಖಲಿಸಿರುವುದಾಗಿ ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉ.ಕ. ಪರ ಕೇಂದ್ರಕ್ಕೆ ಅಸೆಂಬ್ಲಿ 7 ನಿರ್ಣಯ
ಚುನಾವಣಾ ಆಯೋಗ ಆದೇಶಕ್ಕೂ ಮೊದಲೇ ಧಾರವಾಡದಲ್ಲಿ ಎಸ್ಐಆರ್