ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಲಿ: ಕೊನೆಗೂ ಮೌನ ಮುರಿದ ಬಿಎಸ್'ವೈ

Published : Aug 24, 2017, 01:29 PM ISTUpdated : Apr 11, 2018, 01:12 PM IST
ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ ನೀಡಲಿ: ಕೊನೆಗೂ ಮೌನ ಮುರಿದ ಬಿಎಸ್'ವೈ

ಸಾರಾಂಶ

DySP ಗಣಪತಿ ನಿಗೂಢ ಸಾವು ಪ್ರಕರಣದ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ಧರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಬೆಂಗಳೂರು(ಆ.24): DySP ಗಣಪತಿ ನಿಗೂಢ ಸಾವು ಪ್ರಕರಣದ ಕುರಿತಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ಧರಾಮಯ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಎಸಿಬಿ, ಸಿಐಡಿಯನ್ನು ದುರ್ಬಳಕೆ ಮಾಡಿಕೊಂಡಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ಉಸಿರುಗಟ್ಟಿಸುವ ವಾತಾವರಣ ಇದೆ. ಸರ್ಕಾರ ತನಿಖೆಯ ಹೆಸರಲ್ಲಿ ನಾಟಕ ಮಾಡಿದೆ. ಸಚಿವರವನ್ನು ರಕ್ಷಿಸಲು ಸರಿಯಾಗಿ ತನಿಖೆ ನಡೆಸಿಲ್ಲ. ಗಣಪತಿ ಸಾವು ಪ್ರಕರಣವನ್ನು ಸಿಬಿಐಗೆ ವಹಿಸಿಕೊಡಬೇಕು ಎಂಬ ಹೇಳಿಕೆ ನೀಡಿದ್ದಾರೆ.

ಗಣಪತಿ ಸಾವಿನ ತನಿಖೆಯಲ್ಲಿ ಸರ್ಕಾರ ಸತ್ಯ ಮರೆಮಾಚಿದೆ. ಸಿಐಡಿಯ ವಿಶ್ವಾಸರ್ಹತೆಯ ಪ್ರಶ್ನೆ ಈಗ ಎದುರಾಗಿದೆ. ಆರೋಪ ಕೇಳಿ ಬಂದಿರುವ ಸಚಿವರು, ಅಧಿಕಾರಿಗಳನ್ನು ರಕ್ಷಿಸಲಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದೂ ಮಾಜಿ ಸಿಎಂ ಹೇಳಿಕೆ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ: ಶ್ರೀ ಶ್ರೀ ರವಿಶಂಕರ್ ಗುರೂಜಿ
ಭಾರತ ವಿರೋಧಿ ತೀವ್ರಗಾಮಿ ನಾಯಕನ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ