ಯಡಿಯೂರಪ್ಪ ಅವರಪ್ಪನಾಣೆಗೂ ಮುಖ್ಯಮಂತ್ರಿಯಾಗೊಲ್ಲ; ಸಿಎಂ

Published : Dec 30, 2017, 07:28 PM ISTUpdated : Apr 11, 2018, 01:09 PM IST
ಯಡಿಯೂರಪ್ಪ ಅವರಪ್ಪನಾಣೆಗೂ ಮುಖ್ಯಮಂತ್ರಿಯಾಗೊಲ್ಲ; ಸಿಎಂ

ಸಾರಾಂಶ

ಯಡಿಯೂರಪ್ಪ ಅವರ ಅಪ್ಪನ ಆಣೆಗೂ ಮುಖ್ಯಮಂತ್ರಿ ಆಗೋದಿಲ್ಲ, ಅವರು ಮೊದಲು ಹಗಲುಗನಸು ಕಾಣೋದನ್ನು ಬಿಡಲಿ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಈಶ್ವರಪ್ಪ ಮೊದಲು ಪರಿವರ್ತನೆಯಾಗಲಿ. ಅಮಿತ್ ಶಾ, ನರೇಂದ್ರ ಮೋದಿ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಕೋಲಾರ(ಡಿ.30): ಜೈಲಿಗೆ ಹೋಗಿ ಬಂದವರಿಗೆ ಮಾನ ಮರ್ಯಾದೆ ಇಲ್ಲದೆ ಜನರ ಮುಂದೆ ಪರಿವರ್ತನಾ ಯಾತ್ರೆ ನಡೆಸುತ್ತಿದ್ದಾರೆ. ಹೆಗಲ ಮೇಲೆ ಹಸಿರು ಶಾಲು ಹಾಕಿಕೊಂಡು ರೈತರನ್ನೇ ಕೊಂದು ಹಾಕಿದರು. ಯಡಿಯೂರಪ್ಪಗೆ ಎರಡು ನಾಲಿಗೆ. ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಸ್'ವೈ ಹರಿಹಾಯ್ದಿದ್ದಾರೆ.

ಯಡಿಯೂರಪ್ಪ ಅವರ ಅಪ್ಪನ ಆಣೆಗೂ ಮುಖ್ಯಮಂತ್ರಿ ಆಗೋದಿಲ್ಲ, ಅವರು ಮೊದಲು ಹಗಲುಗನಸು ಕಾಣೋದನ್ನು ಬಿಡಲಿ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಜಗದೀಶ್ ಶೆಟ್ಟರ್, ಈಶ್ವರಪ್ಪ ಮೊದಲು ಪರಿವರ್ತನೆಯಾಗಲಿ. ಅಮಿತ್ ಶಾ, ನರೇಂದ್ರ ಮೋದಿ ಬಂದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಹದಾಯಿ ವಿಚಾರದಲ್ಲಿ ಮೋದಿ ಮಧ್ಯಸ್ಥಿಕೆ ವಹಿಸುತ್ತಿಲ್ಲ. ಹಾಗೆಯೇ ಸಾಲ ಮನ್ನಾ ವಿಚಾರದಲ್ಲಿ ಬಿಜೆಪಿಯವರು ಲೋಕಸಭೆಗೆ ಮುತ್ತಿಗೆ ಹಾಕಲಿ ಎಂದು ಸವಾಲು ಹಾಕಿದರು.    

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈನಲ್ಲಿ ಬೃಹತ್ ಸೈಬರ್ ವಂಚನೆ, ಡಿಜಿಟಲ್ ಬಂಧನಕ್ಕೆ ಒಳಗಾಗಿ 9 ಕೋಟಿ ಕಳೆದುಕೊಂಡ 85ರ ವೃದ್ಧ!
ಶಿಶು ಮಾರಾಟ ಜಾಲ ಬೇಧಿಸಿದ ಪೊಲೀಸರು: ಒಂದು ಮಗುವಿಗೆ 15 ಲಕ್ಷ: ಆಸ್ಪತ್ರೆಗಳ ಜೊತೆ ಖದೀಮರ ಸಂಪರ್ಕ