ಸೋನಿಯಾ, ರಾಹುಲ್ ಭೇಟಿಗೆ ನಾಳೆ ದೆಹಲಿಗೆ ಸಿಎಂ ಸಿದ್ದು ಪಯಣ

Published : Aug 15, 2017, 03:45 PM ISTUpdated : Apr 11, 2018, 12:58 PM IST
ಸೋನಿಯಾ, ರಾಹುಲ್ ಭೇಟಿಗೆ ನಾಳೆ ದೆಹಲಿಗೆ ಸಿಎಂ ಸಿದ್ದು ಪಯಣ

ಸಾರಾಂಶ

* ಆ.16ರಂದು ದೆಹಲಿಗೆ ಸಿದ್ದರಾಮಯ್ಯ ಪಯಣ * ಆ.17ರಂದು ಸೋನಿಯಾ, ರಾಹುಲ್ ಗಾಂಧಿ ಜೊತೆ ಸಿದ್ದು ಭೇಟಿ * ಸಂಪುಟ ವಿಸ್ತರಣೆಯ ದಿನಾಂಕದ ಕುರಿತು ಚರ್ಚೆ * ಜೆಡಿಎಸ್ ಬಂಡಾಯ ಶಾಸಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ

ಬೆಂಗಳೂರು(ಆ. 15): ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಭರ್ತಿಗೆ ಮುಹೂರ್ತ ಫಿಕ್ಸ್ ಮಾಡಲು ಆ. 16ರಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಆ. 17ರಂದು ಸೋನಿಯಾ, ರಾಹುಲ್ ಭೇಟಿ ಮಾಡಲಿರುವ ಸಿದ್ದರಾಮಯ್ಯ, ಸಂಪುಟ ವಿಸ್ತರಣೆ ದಿನಾಂಕವನ್ನು ನಿಗದಿ ಮಾಡಿಕೊಂಡು ಬರಲಿದ್ದಾರೆ. ಇನ್ನು, ಅದೇ ದಿನ ಜೆಡಿಎಸ್ ಬಂಡಾಯ ಶಾಸಕರನ್ನು ಸಿದ್ದರಾಮಯ್ಯ ಹೈಕಮಾಂಡ್'ಗೆ ಭೇಟಿ ಮಾಡಿಸಿ ಕಾಂಗ್ರೆಸ್ ಸೇರ್ಪಡೆ ದಿನಾಂಕವನ್ನೂ ಅಂತಿಮಗೊಳಿಸಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದ 2ನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ: ಸಂಸದ ಡಾ.ಕೆ.ಸುಧಾಕರ್