ಅಂಬರೀಶ್ ನಿವಾಸಕ್ಕೆ ಸಿಎಂ ಭೇಟಿ

By Suvarna Web DeskFirst Published Apr 19, 2017, 5:40 PM IST
Highlights

ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಇದೇ ಮೊದಲ ಬಾರಿಗೆ ಅವರ ನಿವಾಸದಲ್ಲೇ ಭೇಟಿ ನೀಡಿ ಮಾತುಕತೆ ನಡೆಸಿದರು.

ಬೆಂಗಳೂರು(ಏ.19): ಮಾಜಿ ಸಚಿವ ಅಂಬರೀಶ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಮಾಡಿ ಮಾತುಕತೆ ನಡೆಸಿದರು.

ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಇದೇ ಮೊದಲ ಬಾರಿಗೆ ಅವರ ನಿವಾಸದಲ್ಲೇ ಭೇಟಿ ನೀಡಿ ಮಾತುಕತೆ ನಡೆಸಿದರು.

ನನ್ನ ಸಂಪುಟದಿಂದ ಕೈಬಿಟ್ಟಿದ್ದಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ. ಪ್ರೀತಿ-ವಿಶ್ವಾಸದಿಂದ ಸಿಎಂ ಬಂದಿದ್ದರು. ನಾನು ಬಿಜೆಪಿಗೆ ಹೋಗೂದು ಸುಳ್ಳು ಎಂದು ಅಂಬಿ ನುಡಿದಿದ್ದಾರೆ.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಸಚಿವರಾದ ಕೆ.ಜೆ ಜಾರ್ಜ್ ಹಾಗೂ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು.

click me!