
ಬೆಂಗಳೂರು(ಏ.19): ಮಾಜಿ ಸಚಿವ ಅಂಬರೀಶ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಮಾಡಿ ಮಾತುಕತೆ ನಡೆಸಿದರು.
ಅಂಬರೀಶ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಇದೇ ಮೊದಲ ಬಾರಿಗೆ ಅವರ ನಿವಾಸದಲ್ಲೇ ಭೇಟಿ ನೀಡಿ ಮಾತುಕತೆ ನಡೆಸಿದರು.
ನನ್ನ ಸಂಪುಟದಿಂದ ಕೈಬಿಟ್ಟಿದ್ದಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ. ಪ್ರೀತಿ-ವಿಶ್ವಾಸದಿಂದ ಸಿಎಂ ಬಂದಿದ್ದರು. ನಾನು ಬಿಜೆಪಿಗೆ ಹೋಗೂದು ಸುಳ್ಳು ಎಂದು ಅಂಬಿ ನುಡಿದಿದ್ದಾರೆ.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಜತೆ ಸಚಿವರಾದ ಕೆ.ಜೆ ಜಾರ್ಜ್ ಹಾಗೂ ಎಂ.ಬಿ. ಪಾಟೀಲ್ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.