ವಲಸೆ ಹೋಗುತ್ತಾರಾ ಸಿಎಂ ಸಿದ್ದರಾಮಯ್ಯ : ಯಾವ ಕ್ಷೇತ್ರದತ್ತ ಸಿಎಂ ಚಿತ್ತ..?

Published : Apr 05, 2018, 07:45 AM ISTUpdated : Apr 14, 2018, 01:13 PM IST
ವಲಸೆ ಹೋಗುತ್ತಾರಾ ಸಿಎಂ ಸಿದ್ದರಾಮಯ್ಯ : ಯಾವ ಕ್ಷೇತ್ರದತ್ತ ಸಿಎಂ ಚಿತ್ತ..?

ಸಾರಾಂಶ

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ವಲಸೆ ಪರ್ವ ಮುಂದುವರಿದಿದೆ.

ಬೆಂಗಳೂರು :  ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರ ವಲಸೆ ಪರ್ವ ಮುಂದುವರಿದಿದೆ. ಬುಧವಾರವೂ ಹಲವು ರಾಜಕಾರಣಿಗಳು ಪಕ್ಷಾಂತರ ಮಾಡಿದ್ದರೆ, ಇನ್ನು ಕೆಲವರು ಅನ್ಯಪಕ್ಷಗಳಿಗೆ ವಲಸೆ ಹೋಗುವ ಸುಳಿವಿತ್ತಿದ್ದಾರೆ. ಇದೇ ವೇಳೆ, ಪ್ರಮುಖ ಮೂರು ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ನಲ್ಲಿ ಟಿಕೆಟ್‌ ಬಿಸಿ ಜೋರಾಗಿದೆ. ಈ ಎಲ್ಲ ಬೆಳವಣಿಗೆಗಳ ಸಂಕ್ಷಿಪ್ತ ಚಿತ್ರಣ ಇಂತಿದೆ.

ತಾವು ಚಾಮುಂಡೇಶ್ವರಿಯಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದರೂ ಅವರ ಸ್ಪರ್ಧೆ ಬಗ್ಗೆ ಗೊಂದಲ ಮುಂದುವರಿದಿದೆ. ಬಾದಾಮಿ ಅಥವಾ ಬಸವಕಲ್ಯಾಣದಲ್ಲಿ ಸಿದ್ದು ಸ್ಪರ್ಧೆ ಸಂಬಂಧ ಸಮೀಕ್ಷೆ ನಡೆದಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ನಾರಾಯಣ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ: ಅಹವಾಲು ಹೇಳಲು ಚೇಂಬರ್‌ಗೆ ಬಂದ ರೈತರನ್ನು ಅವಮಾನಿಸಿದ ಸಚಿವ ಮಧು ಬಂಗಾರಪ್ಪ
ಜೀವ ವಿಮೆಗಾಗಿ ಜೀವ ತೆಗೆದ: ಲಿಫ್ಟ್ ಕೇಳಿದ್ದೇ ತಪ್ಪಾಯ್ತು: ಹಂತಕ ಸಿಕ್ಕಿಬಿದ್ದಿದ್ದು ಹೇಗೆ?