ದಸರಾ ವೇದಿಕೆ ಮೇಲೆ ಪರಸ್ಪರ ಹೊಗಳಿಕೊಂಡ ಸಿಎಂ ಸಿದ್ದರಾಮಯ್ಯ, ಪ್ರತಾಪ್ ಸಿಂಹ

Published : Sep 21, 2017, 06:24 PM ISTUpdated : Apr 11, 2018, 12:46 PM IST
ದಸರಾ ವೇದಿಕೆ ಮೇಲೆ ಪರಸ್ಪರ ಹೊಗಳಿಕೊಂಡ ಸಿಎಂ ಸಿದ್ದರಾಮಯ್ಯ,  ಪ್ರತಾಪ್ ಸಿಂಹ

ಸಾರಾಂಶ

ಸದಾ ಒಬ್ಬರನ್ನೊಬ್ಬರು ಕಾಲೆಳೆಯುತ್ತಾ ಇರುತ್ತಿದ್ದ ಸಿಎಂ ಸಿದ್ರಾಮಯ್ಯ ಹಾಗೂ ಸಂಸದ ಪ್ರತಾಪ್ ಸಿಂಹ ಇಂದು ದಸರಾ ಉದ್ಘಾಟನಾ ವೇದಿಕೆಯಲ್ಲಿ ಪರಸ್ಪರ ಮೆಚ್ಚುಗೆಯ ಮಾತುಗಳನ್ನಾಡಿದರು.

ಮೈಸೂರು (ಸೆ.21): ಸದಾ ಒಬ್ಬರನ್ನೊಬ್ಬರು ಕಾಲೆಳೆಯುತ್ತಾ ಇರುತ್ತಿದ್ದ ಸಿಎಂ ಸಿದ್ರಾಮಯ್ಯ ಹಾಗೂ ಸಂಸದ ಪ್ರತಾಪ್ ಸಿಂಹ ಇಂದು ದಸರಾ ಉದ್ಘಾಟನಾ ವೇದಿಕೆಯಲ್ಲಿ ಪರಸ್ಪರ ಮೆಚ್ಚುಗೆಯ ಮಾತುಗಳನ್ನಾಡಿದರು. ಸಿಎಂರನ್ನು ನಾನು ಸಾಕಷ್ಟು ಭಾರಿ ಟೀಕಿಸಿದ್ದೇನೆ. ಮುಖ್ಯಮಂತ್ರಿಗಳ ಮಾತು ಒರಟು, ಆದರೆ ಮೃದು ಹೃದಯಿಗಳು ಅಂತ ಪ್ರತಾಪ್​ ಸಿಂಹ ಹೇಳಿದರೆ ನನ್ನನ್ನ ಪ್ರತಾಪ್​​ ಸಿಂಹ ಚೆನ್ನಾಗಿ ಅಬ್ಸರ್ವ್​​ ಮಾಡಿದ್ದಾರೆ ಅಂತ ವೇದಿಕೆ ಮೇಲೆ ಪ್ರತಾಪ್​​​​ ಸಿಂಹರನ್ನು ಸಿಎಂ ಶ್ಲಾಘಿಸಿದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್, ಎಣ್ಣೆ ಏಟಲ್ಲಿ ರಸ್ತೆಗಿಳಿದ್ರೆ ಶಾಕ್!
ಬುದ್ಧಿಮಾಂದ್ಯ ಮಕ್ಕಳ ಕಣ್ಣಿಗೆ ಖಾರದ ಪುಡಿ ಎರಚಿ ಅಮಾನುಷ ಹಲ್ಲೆ, ರಾಕ್ಷಸ ದಂಪತಿ ಅರೆಸ್ಟ್‌!