ನಟಿ ತಾರಾಗೆ ನಾಡಗೀತೆ ಮಹತ್ವ ತಿಳಿಸಿದ ಸಿಎಂ

Published : Jan 18, 2018, 05:30 PM ISTUpdated : Apr 11, 2018, 12:40 PM IST
ನಟಿ ತಾರಾಗೆ ನಾಡಗೀತೆ ಮಹತ್ವ ತಿಳಿಸಿದ ಸಿಎಂ

ಸಾರಾಂಶ

ಪ್ರೀತಿ ವಿಶ್ವಾಸದ ಜಾಗದಲ್ಲಿ ದ್ವೇಷದ ಭಾವನೆ ಹುಟ್ಟು ಹಾಕುತ್ತಿರುವವರ ವಿರುದ್ಧ  ಎಚ್ಚರಿಕೆಯಿಂದ ಇರಬೇಕು ಎಂದು ನಟಿ ತಾರಾ ಹೆಸರು ಪ್ರಸ್ತಾಪಿಸಿ ಹೇಳಿದ್ದಾರೆ.

ಬೆಂಗಳೂರು (ಜ.18): ಪ್ರೀತಿ ವಿಶ್ವಾಸದ ಜಾಗದಲ್ಲಿ ದ್ವೇಷದ ಭಾವನೆ ಹುಟ್ಟು ಹಾಕುತ್ತಿರುವವರ ವಿರುದ್ಧ  ಎಚ್ಚರಿಕೆಯಿಂದ ಇರಬೇಕು ಎಂದು ನಟಿ ತಾರಾ ಹೆಸರು ಪ್ರಸ್ತಾಪಿಸಿ ಹೇಳಿದ್ದಾರೆ.

 ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಬಳಸಬಾರದು.  ಜಗತ್ತಿನಲ್ಲಿ ಮನುಷ್ಯತ್ವಕ್ಕೆ ವಿರೋಧವಾದ ಯಾವ ಧರ್ಮವೂ ಇಲ್ಲ.  ಸರ್ವಜನಾಂಗದ ಶಾಂತಿಯ ತೋಟ ರಸಿಕರ ಕಂಗಳ ಸೆಳೆಯುವ ನೋಟ ಹಿಂದೂ ,ಕ್ರೈಸ್ತ ಮುಸ್ಮಾನ, ಅಂತಾ ನಾಡಗೀತೆ ಹಾಡಿ ಅದಕ್ಕೆ ವಿರೋಧವಾಗಿ ನಡೆದುಕೊಳ್ಳುವವರಿಗೆ ಏನು ಹೇಳಬೇಕು? ನಾಡಗೀತೆಯ ಎರಡು ಸಾಲು ಹೇಳಿ ನಟಿ ತಾರಾಗೆ ನಾಡಗೀತೆಯ ಮಹತ್ವವನ್ನು  ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
ಎಚ್‌ಎಎಲ್‌ ಸ್ಥಾಪನಾ ದಿನ: ಭಾರತದ ಏರೋಸ್ಪೇಸ್‌ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ