ಮೈಸೂರಿನಲ್ಲಿಂದು ಸೈಕಲ್ ಸವಾರಿ ಮಾಡಿ ಗಮನ ಸೆಳೆದ ಸಿಎಂ

Published : Jun 04, 2017, 03:45 PM ISTUpdated : Apr 11, 2018, 12:58 PM IST
ಮೈಸೂರಿನಲ್ಲಿಂದು ಸೈಕಲ್ ಸವಾರಿ ಮಾಡಿ ಗಮನ ಸೆಳೆದ ಸಿಎಂ

ಸಾರಾಂಶ

ಸಿಎಂ. ಸಿದ್ಧರಾಮಯ್ಯ ಮೈಸೂರಿನಲ್ಲಿ ಇಂದು ಸೈಕಲ್ ಸವಾರಿ ಮಾಡಿ ಎಲ್ಲರ ಗಮನ ಸೆಳೆದರು.  ದೇಶದ ಮೊಟ್ಟಮೊದಲ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ‘ಟ್ರಿಣ್ ಟ್ರಿಣ್’ಗೆ  ಸ್ವತಃ ತಾವೇ ಸೈಕಲ್ ತುಳಿಯುವ ಮೂಲಕ ಸಿಎಂ.ಸಿದ್ಧರಾಮಯ್ಯ ಚಾಲನೆ ನೀಡಿದರು. 

ಮೈಸೂರು (ಜೂ.04): ಸಿಎಂ. ಸಿದ್ಧರಾಮಯ್ಯ ಮೈಸೂರಿನಲ್ಲಿ ಇಂದು ಸೈಕಲ್ ಸವಾರಿ ಮಾಡಿ ಎಲ್ಲರ ಗಮನ ಸೆಳೆದರು.  ದೇಶದ ಮೊಟ್ಟಮೊದಲ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ‘ಟ್ರಿಣ್ ಟ್ರಿಣ್’ಗೆ  ಸ್ವತಃ ತಾವೇ ಸೈಕಲ್ ತುಳಿಯುವ ಮೂಲಕ ಸಿಎಂ.ಸಿದ್ಧರಾಮಯ್ಯ ಚಾಲನೆ ನೀಡಿದರು. 

ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೈಕಲ್ ಸವಾರಿ ವಿಶೇಷವಾಗಿತ್ತು. ರಾಜ್ಯ ಸರ್ಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ  ಸೈಕಲ್ ವ್ಯವಸ್ಥೆ ಜಾರಿಗೆ ಬರುತ್ತಿದ್ದು ನಾಗರಿಕರಿಗೆ ಖುಷಿ ತಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇರಳದಲ್ಲಿ ಉತ್ತರ ಭಾರತದ ಕಾರ್ಮಿಕನ ಮೇಲೆ ಗುಂಪು ಹತ್ಯೆ, 'ಆತನ ದೇಹದ ಮೇಲೆ ಗಾಯವಾಗದ ಪಾರ್ಟ್‌ಗಳೇ ಇಲ್ಲ' ಎಂದ ವೈದ್ಯರು!
ಅಂತರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡದ ಡಿಂಡಿಮ: ವಿದೇಶಿ ಕಲಾಪ್ರೇಮಿಗಳ ಮನಗೆದ್ದ ಈ ಕನ್ನಡ ಕ್ಯಾಲಿಗ್ರಫಿ ಸಾಧಕ ಯಾರು?