
ಮೈಸೂರು (ಜೂ.04): ಸಿಎಂ. ಸಿದ್ಧರಾಮಯ್ಯ ಮೈಸೂರಿನಲ್ಲಿ ಇಂದು ಸೈಕಲ್ ಸವಾರಿ ಮಾಡಿ ಎಲ್ಲರ ಗಮನ ಸೆಳೆದರು. ದೇಶದ ಮೊಟ್ಟಮೊದಲ ಸಾರ್ವಜನಿಕ ಸೈಕಲ್ ಬಳಕೆ ವ್ಯವಸ್ಥೆ ‘ಟ್ರಿಣ್ ಟ್ರಿಣ್’ಗೆ ಸ್ವತಃ ತಾವೇ ಸೈಕಲ್ ತುಳಿಯುವ ಮೂಲಕ ಸಿಎಂ.ಸಿದ್ಧರಾಮಯ್ಯ ಚಾಲನೆ ನೀಡಿದರು.
ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೈಕಲ್ ಸವಾರಿ ವಿಶೇಷವಾಗಿತ್ತು. ರಾಜ್ಯ ಸರ್ಕಾರದ ನಗರ ಭೂ ಸಾರಿಗೆ ನಿರ್ದೇಶನಾಲಯ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಹಯೋಗದಲ್ಲಿ ಸೈಕಲ್ ವ್ಯವಸ್ಥೆ ಜಾರಿಗೆ ಬರುತ್ತಿದ್ದು ನಾಗರಿಕರಿಗೆ ಖುಷಿ ತಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.