ಕಾವೇರಿ ನೀರು ಬಿಡುಗಡೆ ಕಗ್ಗಂಟ್ಟು: ದೆಹಲಿಗೆ ಹಾರಿದ ಸಿಎಂ ಸಿದ್ದು

Published : Sep 22, 2016, 07:08 AM ISTUpdated : Apr 11, 2018, 01:01 PM IST
ಕಾವೇರಿ ನೀರು ಬಿಡುಗಡೆ ಕಗ್ಗಂಟ್ಟು: ದೆಹಲಿಗೆ ಹಾರಿದ ಸಿಎಂ ಸಿದ್ದು

ಸಾರಾಂಶ

ಬೆಂಗಳೂರು(ಸೆ.22): ಕಾವೇರಿ ನೀರು ಬಿಡುಗಡೆ ಕಗ್ಗಂಟಿನ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ಹಾರಿದ್ದಾರೆ. 

ಪಕ್ಷದ ವರಿಷ್ಠರು ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ಸುಪ್ರೀಂಕೋರ್ಟ್‌ನೀಡಿರುವ ಆದೇಶದಿಂದ ಉಂಟಾಗಿರುವ ಇಕ್ಕಟ್ಟಿನ ಪರಿಸ್ಥಿತಿ ಬಗ್ಗೆ ವಿವರಿಸಲಿದ್ದಾರೆ. 

ದೆಹಲಿಗೆ ತೆರಳುವ ಮುನ್ನ ಸಿದ್ದರಾಮಯ್ಯ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ವಿಶೇಷ ಅಧಿವೇಶನ ಕರೆದಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. 

ಅದಾದ ಬಳಿಕ ಹಿರಿಯ ಕಾಂಗ್ರೆಸ್‌ ಮುಖಂಡ ಎಸ್‌.ಎಂ.ಕೃಷ್ಣ ಅವರನ್ನು ಭೇಟಿಯಾಗಿ ಸರ್ಕಾರದ ಮುಂದಿರುವ ಸವಾಲುಗಳ ಬಗ್ಗೆ ಸಲಹೆ ಪಡೆದಿದ್ದು, ಮಧ್ಯಾಹ್ನ 12ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ, ಸಂಜೆ ವಾಪಸ್‌ಆಗಲಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ವೇದಿಕೆಯಲ್ಲೇ ಮಹಿಳಾ ವೈದ್ಯೆಯ ಹಿಜಾಬ್‌ ತೆಗೆಯಲು ಯತ್ನಿಸಿದ ಬಿಹಾರ ಸಿಎಂ ನಿತೀಶ್‌ ಕುಮಾರ್‌
ಅನುದಾನಿತ ಶಾಲೆಯಲ್ಲಿ 9ನೇ ಕ್ಲಾಸ್ ಹುಡ್ಗೀರ ಎಣ್ಣೆ ಪಾರ್ಟಿ; ವೈರಲ್ ವಿಡಿಯೋ ಆಧರಿಸಿ 6 ವಿದ್ಯಾರ್ಥಿನಿಯರು ಅಮಾನತು!