ಲಕ್ಷ್ಮೇಶ್ವರದ ದರ್ಗಾದಲ್ಲಿ ಸಿಎಂಗೆ ತುಲಾಭಾರ

Published : Dec 26, 2017, 08:07 AM ISTUpdated : Apr 11, 2018, 12:49 PM IST
ಲಕ್ಷ್ಮೇಶ್ವರದ ದರ್ಗಾದಲ್ಲಿ ಸಿಎಂಗೆ ತುಲಾಭಾರ

ಸಾರಾಂಶ

ಗದಗದ ಲಕ್ಷ್ಮೇಶ್ವರಕ್ಕೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿನ ಸೂಫಿ ಸಂತ ದೂದ್ ಪೀರಾ ದರ್ಗಾಕ್ಕೆ ಭೇಟಿ ನೀಡಿದರು.

ಗದಗ (ಡಿ.26): ಗದಗದ ಲಕ್ಷ್ಮೇಶ್ವರಕ್ಕೆ ಸೋಮವಾರ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಲ್ಲಿನ ಸೂಫಿ ಸಂತ ದೂದ್ ಪೀರಾ ದರ್ಗಾಕ್ಕೆ ಭೇಟಿ ನೀಡಿದರು.

ಇಲ್ಲಿ ಮುಖ್ಯಮಂತ್ರಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು.  ಬಳಿಕ ಪೂರ್ವ ನಿಗದಿಯಂತೆ ಸಕ್ಕರೆಯಿಂದ (84 ಕೆ.ಜಿ.) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಲಾಭಾರ ಮಾಡಿಸಿದರು.

ಗದಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಅವರು ಇದೇ ವೇಳೆ ಇಲ್ಲಿನ ದರ್ಗಾಗೆ ಭೇಟಿ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲೈಂಗಿಕ ಕಿರುಕುಳದ ಆರೋಪದ ನಂತರ ವಿದ್ಯಾರ್ಥಿ ಸಾವು: 4ನೇ ಮಹಡಿಯಿಂದ ಕೆಳಗೆ ಹಾರಿರುವ ಶಂಕೆ
ಹೊಸ ವರ್ಷದ ರಾತ್ರಿ ಬೆಂಗಳೂರಲ್ಲಿ ಪ್ರಯಾಣಕ್ಕೆ ವಿಶೇಷ ಬಸ್‌ ವ್ಯವಸ್ಥೆ! ಎಲ್ಲಿಂದ? ಎಲ್ಲಿಗೆ?