ಕಾನೂನು ಕೈಗೆತ್ತಿಕೊಳ್ಳುವ ಗೋರಕ್ಷಕರಿಗೆ ಸಿಎಂ ಖಡಕ್ ಎಚ್ಚರಿಕೆ

By Suvarna Web DeskFirst Published May 5, 2017, 1:41 AM IST
Highlights

ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಮೇ.05): ಗೋರಕ್ಷಣೆ ಹೆಸರಿನಲ್ಲಿ‌ ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಗೋರಕ್ಷಣೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋವಧೆ ತಡೆ ಕಾಯಿದೆ -1964ರ ಅಡಿ ರಕ್ಷಣೆ ದೊರೆಯುವುದಿಲ್ಲ

— CM of Karnataka (@CMofKarnataka) May 4, 2017

ನಮ್ಮ ಸರ್ಕಾರವು ಯಾವುದೇ ರೀತಿಯ ಪಹರೆದಾರಿಕೆಯನ್ನು ಬೆಂಬಲಿಸುವುದಿಲ್ಲ. ಕೆಲ ಮಾಧ್ಯಮಗಳು ವಸ್ತುಸ್ಥಿತಿಯನ್ನು ತಿರುಚಿ ವರದಿ ಮಾಡಿರುವುದು ದುರದ‌‌ೃಷ್ಟಕರ

— CM of Karnataka (@CMofKarnataka) May 4, 2017

ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಟ್ವೀಟರ್​ನಲ್ಲೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.

click me!