ಕಾನೂನು ಕೈಗೆತ್ತಿಕೊಳ್ಳುವ ಗೋರಕ್ಷಕರಿಗೆ ಸಿಎಂ ಖಡಕ್ ಎಚ್ಚರಿಕೆ

Published : May 05, 2017, 01:41 AM ISTUpdated : Apr 11, 2018, 12:42 PM IST
ಕಾನೂನು ಕೈಗೆತ್ತಿಕೊಳ್ಳುವ ಗೋರಕ್ಷಕರಿಗೆ ಸಿಎಂ ಖಡಕ್ ಎಚ್ಚರಿಕೆ

ಸಾರಾಂಶ

ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಮೇ.05): ಗೋರಕ್ಷಣೆ ಹೆಸರಿನಲ್ಲಿ‌ ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಟ್ವೀಟರ್ ಖಾತೆಯಲ್ಲಿ ಎಚ್ಚರಿಸಿದ ಸಿಎಂ, ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋ ವಧೆ ತಡೆ ಕಾಯಿದೆ-1964ರ ಅಡಿಯಲ್ಲಿ ರಕ್ಷಣೆ ದೊರೆಯುವುದಿಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದ್ದಾರೆ.

 

ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಟ್ವೀಟರ್​ನಲ್ಲೇ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿವಾದಿತ Bengaluru Tunnel Road ಟೆಂಡರ್ ಅದಾನಿ ಗ್ರೂಪ್ ಪಾಲು? ಕಾಂಗ್ರೆಸ್ ಸರ್ಕಾರಕ್ಕೆ ಧರ್ಮಸಂಕಟ!
ಕರ್ನಾಟಕದ ನೆಲದಲ್ಲಿ ಕೋಟಿ ಕೋಟಿ ಸಂಪತ್ತು? ಯಾವ ಜಿಲ್ಲೆಗಳಲ್ಲಿದೆ ಚಿನ್ನ, ವಜ್ರದ ನಿಕ್ಷೇಪ?