ಪ್ರಧಾನಿ ಅಂಗಳಕ್ಕೆ ತಲುಪಿದ ಸಿಎಂ ವಾಚ್ ಪ್ರಕರಣ

Published : Aug 01, 2017, 09:00 PM ISTUpdated : Apr 11, 2018, 12:42 PM IST
ಪ್ರಧಾನಿ ಅಂಗಳಕ್ಕೆ ತಲುಪಿದ ಸಿಎಂ ವಾಚ್ ಪ್ರಕರಣ

ಸಾರಾಂಶ

ಪ್ರಧಾನಿ ಅಂಗಳಕ್ಕೆ ತಲುಪಿದ ಸಿಎಂ ವಾಚ್ ಪ್ರಕರಣ

ಬೆಂಗಳೂರು(ಆ.01): ಸಿಎಂ ಸಿದ್ದರಾಮಯ್ಯ ದುಬಾರಿ ವಾಚ್ ಪ್ರಕರಣ ಇದೀಗ ಪ್ರಧಾನಿ ಅಂಗಳಕ್ಕೆ ತಲುಪಿದೆ. ತಮಗೆ ಹ್ಯೂಬ್ಲಟ್​ ವಾಚ್ ಕೊಟ್ಟ ಉದ್ಯಮಿಗೆ  ಸಿಎಂ ಸಿದ್ದರಾಮಯ್ಯ ಉಡುಪಿಯ ಸರ್ಕಾರಿ ಆಸ್ಪತ್ರೆ ಮತ್ತು ಜೋಗ್​ಫಾಲ್ಸ್ ಅಭಿವೃದ್ಧಿಗೆ ಸಂಬಂಧಿಸಿದ ಎರಡು ಯೋಜನೆಗಳನ್ನು ನೀಡಿರೋದಾಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಮಾಡಿದರು. ಈ ಸಂಬಂಧ  ಅಡ್ವೊಕೇಟ್ ರಜತ್ ಗೌಡ ಎಂಬುವರು, ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಜೊತೆಗೆ ಮಾಜಿ ಪ್ರಧಾನಿ ದೇವೇಗೌಡ, ಸ್ಪೀಕರ್​ಗೂ ಪತ್ರ ಬರೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ