ಪ್ರಧಾನಿಗೆ ಟ್ವಿಟರ್ ಮೂಲಕ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ

Published : Feb 04, 2018, 12:39 PM ISTUpdated : Apr 11, 2018, 01:09 PM IST
ಪ್ರಧಾನಿಗೆ ಟ್ವಿಟರ್ ಮೂಲಕ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ

ಸಾರಾಂಶ

ಇಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ  ಸಮಾವೇಶ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.

ಬೆಂಗಳೂರು : ಇಂದು ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ  ಸಮಾವೇಶ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.

ನಮ್ಮ ಬೆಂಗಳೂರಿಗೆ ಇಂದು ಆಗಮಿಸುತ್ತಿರುವ ಪ್ರಧಾನಿ ಅವರೇ ನಿಮಗೆ ಸ್ವಾಗತ.  ಸಂದರ್ಭದಲ್ಲಿ ನೀವು ನಮ್ಮ ಜನರ ಮಹದಾಯಿ ಸಮಸ್ಯೆಯನ್ನು ನಿವಾರಣೆ ಮಾಡಲು ಸಹಕಾರ ನೀಡಬೇಕೆಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ಮತ್ತೊಂದು ಟ್ವೀಟ್’ನಲ್ಲಿ ಹೂಡಿಕೆ, ಸಂಶೋಧನಾ ಕ್ಷೇತ್ರ, ಅಭಿವೃದ್ಧಿ ನೀತಿಗಳಲ್ಲಿ ನಂ.1 ಸ್ಥಾನದಲ್ಲಿರುವ ಕರ್ನಾಟಕಕ್ಕೆ ಸ್ವಾಗತ ಎಂದು ಹೇಳಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ