ಮೂರೆ ದಿನದಲ್ಲಿ ಯೋಗಿ 20 ಖಡಕ್ ಆದೇಶ

Published : Mar 23, 2017, 07:44 PM ISTUpdated : Apr 11, 2018, 12:38 PM IST
ಮೂರೆ ದಿನದಲ್ಲಿ ಯೋಗಿ 20 ಖಡಕ್ ಆದೇಶ

ಸಾರಾಂಶ

ಯೋಗಿ ಆದಿತ್ಯನಾಥ್ 20 ಮಹತ್ವದ ಕಠಿಣ ಆದೇಶಗಳನ್ನು ಜಾರಿಗೊಳಿಸಿ ಅಚ್ಚರಿ ಮೂಡಿಸಿದ್ದಾರೆ. ಮುಖ್ಯವಾಗಿ ಚುನಾವಣಾ ಭರವಸೆಯಾಗಿದ್ದ ಅಕ್ರಮ ಕಸಾಯಿಖಾನೆಗಳ ನಿಷೇಧ ಆದೇಶ

ಲಖನೌ(ಮಾ.24): ಉತ್ತರ ಪ್ರದೇಶದಲ್ಲಿ ಅಕಾರ ಸ್ವೀಕರಿಸಿದ ಕೇವಲ 72 ಗಂಟೆಗಳಲ್ಲಿ ಸಿಎಂ ಯೋಗಿ ಆದಿತ್ಯನಾಥ್ 20 ಮಹತ್ವದ ಕಠಿಣ ಆದೇಶಗಳನ್ನು ಜಾರಿಗೊಳಿಸಿ ಅಚ್ಚರಿ ಮೂಡಿಸಿದ್ದಾರೆ. ಮುಖ್ಯವಾಗಿ ಚುನಾವಣಾ ಭರವಸೆಯಾಗಿದ್ದ ಅಕ್ರಮ ಕಸಾಯಿಖಾನೆಗಳ ನಿಷೇಧ ಆದೇಶ, ಗೋಸಾಗಣೆ ತಡೆಗೆ ಕಠಿಣ ಕ್ರಮ, ಸಚಿವರು ಮತ್ತು ಅಕಾರಿಗಳು 15 ದಿನಗಳೊಳಗೆ ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಲು ಆದೇಶ, ಮಹಿಳೆಯರಿಗೆ ಕಿರುಕುಳ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ‘ರೋಡ್ ರೋಮಿಯೋ ನಿಗ್ರಹ ಪಡೆ’, ಅಧಿಕಾರಿಗಳು ಕಚೇರಿಗಳಲ್ಲಿ ಪಾನ್‌ಮಸಾಲ, ತಂಬಾಕು ಬಳಕೆಗೆ ನಿಷೇಧ, ಕರ್ತವ್ಯ ಲೋಪ ಎಸಗುವ ಪೊಲೀಸರ ಅಮಾನತು, ಸಚಿವರ ಕಾರುಗಳಿಗೆ ಕೆಂಪು ದೀಪ ಬಳಕೆಗೆ ನಿಷೇಧ, ಸರ್ಕಾರಕ್ಕೆ ಇಬ್ಬರು ವಕ್ತಾರರ ನಿಯೋಜನೆ ಸೇರಿದಂತೆ ಪ್ರಮುಖ 20 ಕ್ರಮಗಳನ್ನು ಕೈಗೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಸ್‌ಮಸ್ ಹಬ್ಬದ ದಿನವೇ ಭೀಕರ ಅಪಘಾತ: ಎತ್ತಿನ ಬಂಡಿಗೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ!
17 ವರ್ಷಗಳ ಬಳಿಕ ತಾರಿಕ್ ರೆಹಮಾನ್ ಬಾಂಗ್ಲಾಕ್ಕೆ ಎಂಟ್ರಿ; ಭುಗಿಲೆದ್ದ ರಾಜಕೀಯ ಸಂಘರ್ಷ, ಯೂನಸ್ ಸರ್ಕಾರಕ್ಕೆ ಭಾರೀ ಹಿನ್ನಡೆ