ಸಿಎಂಸಿ ಆದೇಶ ನಿರಾಸೆ ತಂದಿದೆ; ಈ ಬಗ್ಗೆ ನಾಳೆ ಸುಪ್ರೀಂನಲ್ಲಿ ಚಾಲೆಂಜ್ ಮಾಡ್ತೀವಿ

Published : Sep 18, 2016, 08:40 PM ISTUpdated : Apr 11, 2018, 01:05 PM IST
ಸಿಎಂಸಿ ಆದೇಶ ನಿರಾಸೆ ತಂದಿದೆ; ಈ ಬಗ್ಗೆ ನಾಳೆ ಸುಪ್ರೀಂನಲ್ಲಿ ಚಾಲೆಂಜ್ ಮಾಡ್ತೀವಿ

ಸಾರಾಂಶ

ಬೆಂಗಳೂರು (ಸೆ.19): ಕಾವೇರಿ ಮೇಲುಸ್ತುವಾರಿ ಸಮಿತಿ  ಆದೇಶ ನಿರಾಸೆ ತಂದಿದೆ. 3ಸಾವಿರ ಕ್ಯೂಸೆಕ್ಸ್ ನೀರನ್ನು 10ದಿನ ಬಿಡುವಂತೆ  ಸಮಿತಿ ಆದೇಶ ನೀಡಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ  ಈ ಬಗ್ಗೆ ಚಾಲೆಂಜ್ ಮಾಡ್ತೀವಿ ಎಂದು ಗೃಹಸಚಿವರಾದ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ ಎಂದಿದ್ದಾರೆ.

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!