ಹಾವು ಹಿಡಿಯುವವನಿಗೇ ಕಚ್ಚಿತು ನಾಗರಹಾವು

Published : Sep 20, 2016, 10:12 AM ISTUpdated : Apr 11, 2018, 12:49 PM IST
ಹಾವು ಹಿಡಿಯುವವನಿಗೇ ಕಚ್ಚಿತು ನಾಗರಹಾವು

ಸಾರಾಂಶ

ಉರಗ ತಜ್ಞ ಸ್ನೇಕ್ ಕಿರಣ್`ಗೆ ನಾಗರಹಾವು ಕಚ್ಚಿ ಆಸ್ಪತ್ರೆಗೆ ದಾಖಲು

ಶಿವಮೊಗ್ಗ(ಸೆ.20): ಶಿವಮೊಗ್ಗದ ಉರಗ ತಜ್ಞ ಸ್ನೇಕ್ ಕಿರಣ್`ಗೆ ನಾಗರಹಾವು ಕಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋಟೆ ರಸ್ತೆಯಲ್ಲಿ ಹಾವು ಹಿಡಿಯುತ್ತಿದ್ದಾಗ ನಾಗರಹಾವು ಕಚ್ಚಿ ಕಿರಣ್ ತೀವ್ರ ಅಸ್ವಸ್ಥಗೊಂಡರು. ಶಿವಮೊಗ್ಗ ಸುತ್ತಮುತ್ತ ನೂರಾರು ವಿಷಸರ್ಪಗಳನ್ನ ಹಿಡಿದು ಸಂರಕ್ಷಿಸಿದ್ದರು. ಆದರೆ, ನಿನ್ನೆ ಕಿರಣ್ ಗ್ರಹಚಾರ ಸರಿ ಇರಲಿಲ್ಲ ಅನ್ನಿಸುತ್ತೆ. ನಾಗರಹಾವು ಕಚ್ಚಿ ವಿಷವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದುವರೆಗೆ ಸ್ನೇಕ್ ಕಿರಣ್ 10 ಸಾವಿರಕ್ಕೂ ಅಧಿಕ ಹಾವನ್ನ ಹಿಡಿದಿದ್ರು. ಕಳೆದೆರಡು ಬಾರಿ ಹಾವಿನಿಂದ ಕಚ್ಚಿಸಿಕೊಂಡಿದ್ದರೂ ಪಾರಾಗಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು: ಸಚಿವ ಅಶ್ವಿನಿ ವೈಷ್ಣವ್
ಆನ್‌ಲೈನ್ ಆರ್ಡರ್ ಮಾಡಿದ್ರೆ ಕೇಕ್ ಮೇಲೆ ಹೀಗಾ ಬರೆಯೋದು?: ಕೇಕ್ ಮೇಲಿನ ಬರಹ ನೋಡಿ ಬರ್ತ್‌ಡೇ ಗರ್ಲ್ ಶಾಕ್