
ನವದೆಹಲಿ(ಡಿ.11): ರಾಷ್ಟ್ರರಾಜಧಾನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಹೆಚ್ಚು ಶೀತಗಾಳಿ ಬೀಸುವ ಸಾಧ್ಯತೆ ಇದೆ. ಮಳೆಯಾದ ಬಳಿಕ ಇದು ಮೊದಲ ಶೀತಗಾಳಿ ಎನ್ನಲಾಗಿದೆ.
ಇಲ್ಲಿ ಮಳೆಯಿಂದ ಅತ್ಯಂತ ಹದಗೆಟ್ಟಿದ್ದ ಮಾಲಿನ್ಯ ಪ್ರಮಾಣವೂ ಕೂಡ ತಗ್ಗಲು ಸಹಕಾರಿಯಾಗಿದೆ.
ಆದರೆ ಇದೀಗ ಶೀತ ಗಾಳಿ ಆರಂಭವಾಗುವ ಸೂಚನೆಗಳನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನೀಡಿದ್ದು, ಹಿಮಾಚಲ ತಪ್ಪಲು ಪ್ರದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಮಪಾತವಾಗಲಿದೆ ಎಂದು ಹೇಳಿದೆ.
ಆದ್ದರಿಂದ ಮೊದಲ ಶಿತಗಾಳಿಗೆ ದಿಲ್ಲಿ ನಿವಾಸಿಗಳು ಸಜ್ಜಾಗಿರಲು ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.