
ಬೆಂಗಳೂರು(ಸೆ.29): ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಕುರಿತ ಸಂಧಾನ ಸಭೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸದನದ ನಿರ್ಣಯಕ್ಕೆ ನಾವು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿರುವ ವಾಸ್ತವ ಸ್ಥಿತಿಯನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದೇವೆ. ಕರ್ನಾಟಕದಲ್ಲಿ ಕುಡಿಯುವುದಕ್ಕಾಗಿ ನೀರು ಕೇಲುತ್ತಿದ್ದಾರೆ. ಆದರೆ ತಮಿಳು ನಾಡಿನಲ್ಲಿ ಸಾಂಬಾ ಬೆಳೆಗಾಗಿ ನೀರು ಕೇಳುತ್ತಿದ್ದಾರೆ. ಹೀಗಾಗಿ ಎರಡೂ ರಾಜ್ಯಗಳಿಗೆ ತಜ್ಞರ ಸಮಿತಿ ಕಳುಹಿಸಿ ವಾಸ್ತವ ಸ್ಥಿತಿ ಆದರಿಸಿ ವರದಿ ನೀಡಲಿ ಎಂದು ಉಮಾಭಾರತಿಗೆ ಮನವಿ ಮಾಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.