
ನವದೆಹಲಿ (ಅ.20): ಸರಕು ಮತ್ತು ಸೇವಾ ತೆರಿಗೆ ದರಗಳನ್ನು ನಿಗದಿ ಮಾಡುವ ಕುರಿತು ಒಮ್ಮತಕ್ಕೆ ಬರುವಲ್ಲಿ ಜಿಎಸ್ಟಿ ಮಂಡಳಿ ಸಭೆ ವಿಫಲವಾಗಿವೆ.
ಎರಡು ದಿನಗಳ ಕಾಲ ನಡೆದ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಹೀಗಾಗಿ ನವೆಂಬರ್ 3 ಮತ್ತು 4ರಂದು ಮಂಡಳಿಯು ಮತ್ತೆ ಸಭೆ ಸೇರಲಿದೆ.
‘ಜಿಎಸ್ಟಿಯಿಂದ ರಾಜ್ಯ ಸರ್ಕಾರಗಳಿಗೆ ಆಗುವ ನಷ್ಟ ಭರ್ತಿ ಮಾಡಲು ವಿಲಾಸಿ ಸರಕು, ತಂಬಾಕು, ಸಿಗರೇಟ್ ಮತ್ತು ಮದ್ಯದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.