
ಲಕ್ನೋ[ಡಿ.19]: ವಿವಾಹ ಕಾರ್ಯಕ್ರಮದಲ್ಲಿ ನವವಧು ಮತ್ತು ವರನಿಗೆ ಅವರಿಗೆ ಇಷ್ಟವಾಗುವ ಉಡುಗೊರೆ ನೀಡುವುದು ಸಾಮಾನ್ಯ. ಆದರೆ, ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಿದ ಜೈಸ್ವಾಲ್ ಸಮಾಜವು, ಈ ವೇದಿಕೆಯಲ್ಲಿ ವಿವಾಹವಾದ ನವದಂಪತಿಗಳಿಗೆ ಭಾರತೀಯ ಶೈಲಿಯ ಕಮೋಡ್ಗಳನ್ನು ಉಡುಗೊರೆಯಾಗಿ ನೀಡಿದೆ.
ಹೌದು, ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದಿಂದ ಪ್ರಭಾವಿತಗೊಂಡ ಸಂಸ್ಥೆಯೊಂದು ಸಾಮೂಹಿಕವಾಗಿ ವಿವಾಹವಾದ ದಂಪತಿಗಳಿಗೆ ಕಮೋಡ್ಗಳನ್ನು ಉಡುಗೊರೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ