ನೋಟು ಅಮಾನ್ಯ ಕ್ರಮದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ

Published : Dec 26, 2016, 04:51 AM ISTUpdated : Apr 11, 2018, 12:39 PM IST
ನೋಟು ಅಮಾನ್ಯ ಕ್ರಮದ ವಿರುದ್ಧ ದೇಶದಾದ್ಯಂತ ಪ್ರತಿಭಟನೆ

ಸಾರಾಂಶ

ಚುನಾವಣಾ-ಪೂರ್ವ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಆಗಿರುವ ವೈಫಲ್ಯವನ್ನು ಮರೆಮಾಚಲು ಮೋದಿ ಸರ್ಕಾರವು ನೋಟು ಅಮಾನ್ಯ ಕ್ರಮವನ್ನು ಘೋಷಿಸಿದೆ ಎಂದು ಕಮ್ಯೂನಿಸ್ಟ್ ಪಕ್ಷದ ನಾಯಕ ಸೀತರಾಮ್ ಯೆಚೂರಿ ಹೇಳಿದ್ದಾರೆ.

ಕೋಲ್ಕತಾ (ಡಿ.26): ಕೇಂದ್ರ ಸರ್ಕಾರವು ಕೈಗೊಂಡಿರುವ ನೋಟು ಅಮಾನ್ಯ ಕ್ರಮದ ವಿರುದ್ಧ ಕಮ್ಯೂನಿಸ್ಟ್ ಪಕ್ಷವು ದೇಶದಾದ್ಯಂತ ಪ್ರತಿಭಟನೆಗೆ ಕರೆಕೊಟ್ಟಿದೆ.

ಚುನಾವಣಾ-ಪೂರ್ವ ನೀಡಿರುವ ಆಶ್ವಾಸನೆಗಳನ್ನು ಈಡಡೇರಿಸುವಲ್ಲಿ ಆಗಿರುವ ವೈಫಲ್ಯವನ್ನು ಮರೆಮಾಚಲು ಮೋದಿ ಸರ್ಕಾರವು ನೋಟು ಅಮಾನ್ಯ ಕ್ರಮವನ್ನು ಘೋಷಿಸಿದೆ ಎಂದು ಕಮ್ಯೂನಿಸ್ಟ್ ಪಕ್ಷದ ನಾಯಕ ಸೀತರಾಮ್ ಯೆಚೂರಿ ಹೇಳಿದ್ದಾರೆ.

ನೋಟು ಅಮಾನ್ಯ ಕ್ರಮದ ಬಳಿಕ ಬಂಡವಾಳ ಹೂಡಿಕೆ ನಿಂತುಹೋಗಿದೆ.  ಏಟಿಎಮ್ ಮುಂದೆ ಸರತಿ ಬೆಳೆಯುತ್ತಲೇ ಇದೆ. ಜನರು ನರಳುತ್ತಿದ್ದಾರೆ ಎಂದು ಯೆಚೂರಿ ಕಿಡಿಕಾರಿದ್ದಾರೆ.

ನೋಟು ಅಮಾನ್ಯ ಕ್ರಮದ ವಿರುದ್ಧ ದೇಶದಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಳ್ಳಾಲಾಗುವುದು. ಕೇರಳದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಗುವುದು. ತರ ಪ್ರತಿಪಕ್ಷಗಳ ಜೊತೆಯೂ ಇ ಕುರಿತು ಸಮಾಲೋಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ 170 ಸ್ಥಾನದ ಭರ್ಜರಿ ಗೆಲುವು, 7ಕ್ಕೆ ಕುಸಿದ ಕಾಂಗ್ರೆಸ್
'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್‌ಗೆ ಭಾರೀ ಕಾಮೆಂಟ್ಸ್‌!