ದಸರ ರಜೆಗಳು: ಬಸ್ಸುಗಳಿಗಾಗಿ ಪ್ರಯಾಣಿಕರ ಪರದಾಟ

Published : Oct 08, 2016, 02:14 AM ISTUpdated : Apr 11, 2018, 12:51 PM IST
ದಸರ ರಜೆಗಳು: ಬಸ್ಸುಗಳಿಗಾಗಿ ಪ್ರಯಾಣಿಕರ ಪರದಾಟ

ಸಾರಾಂಶ

ದಸರ ಹಬ್ಬದ ಹಿನ್ನೆಲೆ | ಕೆ ಎಸ್ ಆರ್ ಟಿ ಸಿ ವತಿಯಿಂದ  500 ಕ್ಕು ಹೆಚ್ಚುವರಿ ಬಸ್ | ನಗರದಲ್ಲಿ ಫುಲ್ ಟ್ರಾಫಿಕ್ ಜಾಮ್

ಬೆಂಗಳೂರು (ಅ.08): ದಸರ ಹಬ್ಬದ ಹಿನ್ನೆಲೆಯಲ್ಲಿ ಮಧ್ಯರಾತ್ರಿವರೆಗೂ ಬಸ್​​​​​ಗಳಿಗಾಗಿ ಪ್ರಯಾಣಿಕರು ಪರದಾಡಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣ ದಲ್ಲಿ ನಡೆದಿದೆ.

ಕೆ ಎಸ್ ಆರ್ ಟಿ ಸಿ ವತಿಯಿಂದ  500 ಕ್ಕು ಹೆಚ್ಚುವರಿ ಬಸ್​​​ಗಳನ್ನು ನೀಯೊಜಿಸಿದ್ದರೂ ಕೂಡ  ಹಾಸನ, ಮೈಸೂರು , ಹುಬ್ಬಳ್ಳಿ ಗೆ, ಹೋಗುವಂತ ಬಸ್ ಗಳು ತುಂಬಿದ್ದವು.  

ಜೊತೆಗೆ ಸಾಲು ಸಾಲು ರಜೆಗಳಿದ್ದ ಹಿನ್ನೆಲ್ಲೆಯಲ್ಲಿ ನಗರದಲ್ಲಿ ಫುಲ್ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ 12 ಗಂಟೆಯ  ಘಂಟೆಯ ನಂತರ   ಟ್ರಾಫಿಕ್   ಕಡಿಮೆಯಾಗ ತೊಡಗಿದ್ದು  ಜನರು ತಮ್ಮ ಊರುಗಳಿಗೆ ತೆರಳಿದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ