ರವಿಶಂಕರ್ ಗುರೂಜಿ ವಿರುದ್ಧ ದೂರು ದಾಖಲು

Published : Mar 13, 2018, 09:18 AM ISTUpdated : Apr 11, 2018, 01:06 PM IST
ರವಿಶಂಕರ್ ಗುರೂಜಿ ವಿರುದ್ಧ ದೂರು ದಾಖಲು

ಸಾರಾಂಶ

ಬಾಬ್ರಿ ಮಸೀದಿ ಹಾಗೂ ರಾಮಮಂದಿರ ನಿರ್ಮಾಣ ವಿಚಾರ ಹಿನ್ನೆಲೆಯಲ್ಲಿ ಶ್ರೀ  ರವಿಶಂಕರ್ ಗೂರೂಜಿ ವಿರುದ್ಧ ದೂರು ದಾಖಲಾಗಿದೆ. 

ಬೆಂಗಳೂರು (ಮಾ. 13): ಬಾಬ್ರಿ ಮಸೀದಿ ಹಾಗೂ ರಾಮಮಂದಿರ ನಿರ್ಮಾಣ ವಿಚಾರ ಹಿನ್ನೆಲೆಯಲ್ಲಿ ಶ್ರೀ  ರವಿಶಂಕರ್ ಗೂರೂಜಿ ವಿರುದ್ಧ ದೂರು ದಾಖಲಾಗಿದೆ. 

ಎರಡೂ ಧರ್ಮಗಳ ನಡುವೆ ದ್ವೇಷ ಬಿತ್ತುವ ರೀತಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ  ರವಿ ಶಂಕರ್ ಗೂರೂಜಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ  ಇಂದಿರಾನಗರ ಠಾಣೆಗೆ ಎ.ಆಲಂಪಾಷಾ ದೂರು ಸಲ್ಲಿಸಿದ್ದಾರೆ. 

ಹಿಂದೂ ಧರ್ಮೀಯರಿಗೆ ಪ್ರಚೋದನೆ, ದೋಶದ್ರೋಹದ ಆರೋಪ, ಸುಪ್ರೀಂಕೋರ್ಟ್ ಮೇಲೂ ಒತ್ತಡ ಹೇರಿದ ಆರೋಪ ಅಡಿಯಲ್ಲಿ  ರವಿ ಶಂಕರ್ ಗೂರೂಜಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ದೂರು ನೀಡಿದ್ದಾರೆ.  ಸಮಾಜದ ಸಾಮರಸ್ಯ ಹಾಳು

ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫೇಸ್‌ಬುಕ್‌ ಗೆಳತಿಗಾಗಿ ಮಡಿಕೇರಿಗೆ ಬಂದು ನರಕ ನೋಡಿದ ಮಂಡ್ಯದ ಹೈದ! ಬೆತ್ತಲೆಯಾಗಿ ಓಡೋಡಿ ಬಂದ!
ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ